Advertisement

Tag: ಮಲ್ಲಪ್ಪ ಫ ಕರೇಣ್ಣನವರ

ಮಲ್ಲಪ್ಪ ಫ ಕರೇಣ್ಣನವರ ಪುಸ್ತಕದ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

ಸದಾಕಾಲ ಹೆತ್ತಮ್ಮನ ಸೆರಗಿಡಿದು ಓಡಾಡುತ್ತಿದ್ದ ಲೇಖಕನಿಗೆ ತನ್ನ ಆತ್ಮವಿಶ್ವಾಸ ಹೆಚ್ಚಿಸಿ ಧೈರ್ಯ ತುಂಬಿದ ಮೊದಲ ಕಿರುಪ್ರವಾಸದ ನೆನಪಿನಿಂದ ಪ್ರಾರಂಭವಾಗಿ, ಕ್ರಿಕೆಟ್ ಹುಚ್ಚನ್ನು ಹತ್ತಿಸಿಕೊಂಡು ಸುಲಭಕ್ಕೆ ಸಿಗುವ ತೆಂಗಿನ ಮಟ್ಟಿಯನ್ನೇ ಸಚಿನ್ನನ ಎಂ ಆರ್ ಎಫ್ ಬ್ಯಾಟಾಗಿಸಿಕೊಂಡದ್ದು, ಕ್ರೀಡಾಕೂಟವನ್ನು ಆಯೋಜಿಸಿ ಸಂಗ್ರಹಿಸಿದ್ದ ಬಹುಮಾನದ ಹಣದೊಂದಿಗೆ ಗೆಳೆಯರು ಪರಾರಿಯಾದಾಗ ಬಹುಮಾನಿತ ತಂಡಕ್ಕೆ ಕೂಡಿಟ್ಟಿದ್ದ ಸಗಣಿಯನ್ನೇ ಹರಾಜು ಹಾಕಿ ಹಣ ಹೊಂದಿಸಿ ಊರಿನ ಮರ್ಯಾದೆ ಕಾಪಾಡಿಕೊಂಡಿದ್ದು… ಸೈಕಲ್ ತುಳಿಯುವ ಆಸೆಯಿಂದ ತುಳಿಯಲು ಸೈಕಲ್ ಕೊಡಲು ನಿರಾಕರಿಸಿದ ಸ್ನೇಹಿತನ ಸೈಕಲ್ಲನ್ನು ಕಿಡ್ನಾಪ್ ಮಾಡಿದ ಪ್ರಸಂಗಗಳು ಓದುಗರಲ್ಲಿ ಮಂದಹಾಸವನ್ನು ಮೂಡಿಸುತ್ತವೆ.
ಮಲ್ಲಪ್ಪ ಫ ಕರೇಣ್ಣನವರ “ನಮ್ಮೂರ ಅಗಸ್ಯಾಗ” ಕೃತಿಯ ಕುರಿತು ಪ.ನಾ.ಹಳ್ಳಿ. ಹರೀಶ್ ಕುಮಾರ್ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ