Advertisement

Tag: ಮಲ್ಲಿಕಾರ್ಜುನ್ ಶೆಲ್ಲಿಕೇರಿ

“ದೀಡೆಕರೆ ಜಮೀನು”ನಲ್ಲಿರುವ ಸಂಕಟದ ಕಥೆಗಳು

ನಾನು ಈ ಮೊದಲು ಇವರ “ಆಲದ ಮರ” ಎಂಬ ಕತೆಯನ್ನು ಮಯೂರ ಪತ್ರಿಕೆಯಲ್ಲಿ ಓದಿದ್ದೆ. ಆವಾಗಲೇ ಓಹ್! ಸರ್ ಚೆನ್ನಾಗಿ ಕಥೆ ಬರೀತಾರಲ್ಲ ಎಂದು ಉದ್ಗರಿಸಿದ್ದೆ. “ಭಜಿ ಅಂಗಡಿ ಮಲ್ಲಕ್ಕ” ಮತ್ತು “ತಪ್ದಂಡ” ಇವೆರಡು ಕಥೆಗಳನ್ನು ಬಿಟ್ಟರೆ ಉಳಿದೆಲ್ಲವೂ ನೋವು, ಹತಾಶೆ ಅಸಹಾಯಕತೆಯಿಂದ ಕೂಡಿವೆ. ಕೊನೆವರೆಗೂ ಹೋರಾಡುವ “ಆಲದ ಮರ”ದ ಅಜ್ಜ, “ತಲ್ಲಣ”ದಲ್ಲಿರುವ ಮಕ್ಕಳ ಸಾವು, “ಮಹಾಪೂರ”ದಲ್ಲಿಯ ರಾಜಕೀಯ ನಾಟಕ, “ದಿವ್ಯ ಮೌನದ ಸಂತ”ನಲ್ಲಿ ಅಮಾಯಕನ ಕೊಲೆ, “ಋಣಮುಕ್ತ”ದಲ್ಲಿಯ ವ್ಯಕ್ತಿ ಅನ್ಯಾಯವಾಗಿ ನೋವು ಪಡುವ ದೃಶ್ಯಗಳು ಓದುಗನನ್ನು ಹಿಂಸಿಸುತ್ತವೆ.
ಮಲ್ಲಿಕಾರ್ಜುನ್ ಶೆಲ್ಲಿಕೇರಿಯವರ “ದೀಡೆಕರೆ ಜಮೀನು” ಕಥಾ ಸಂಕಲನದ ಕುರಿತು ಮಾಲಾ ಮ. ಅಕ್ಕಿಶೆಟ್ಟಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ