Advertisement

Tag: ಮಳೆಗಾಲ

ಬಿಡದೇ ಸುರಿವ ಮಳೆಯೂ.. ಜೊತೆಗೆ ಕೊಡೆಯೂ: ಸುಮಾವೀಣಾ ಸರಣಿ

ಮಧ್ಯಾಹ್ನ ಶಾಲೆಯಲ್ಲಿ ಮಕ್ಕಳು ಪಾಠ ಕೇಳಬೇಕು. ಆಗ ಈ ರೌದ್ರಮಳೆಯಾಗಮನವಾಗುತ್ತಿತ್ತು. ನಾವು ಶಾಲೆಗೆ ಹೊರಡುವ ಸಮಯಕ್ಕೆ ಸರಿಯಾಗಿ ಶಾಲೆ ಬಿಡುವ ಕಡೆಯ ಅವಧಿಯಲ್ಲಿ ಮಳೆ ಹಾಜರಿ ಹಾಕುತ್ತಿತ್ತು. ಜೊತೆಗೆ ಮೈ ಕೊರೆಯುವ ಚಳಿ. ಈ ಕಾರಣಕ್ಕೆ ಮೊದಲ ಬೆಂಚ್ ಬೇಡ ಅನ್ನಿಸುತ್ತಿತ್ತು ಹಿಂದಿನ ಬೆಂಚ್ ಆದರೆ ಕಾಲ ಮೇಲೆ ಕಾಲು ಹಾಕಿ ಚಳಿ ಕಡಿಮೆ ಮಾಡಿಕೊಳ್ಳಬಹುದಲ್ಲ ಅನ್ನುವ ಉಪಾಯ ಅಷ್ಟೇ.
ಸುಮಾವೀಣಾ ಬರೆಯುವ “ಕೊಡಗಿನ ವರ್ಷಕಾಲ” ಸರಣಿ

Read More

ಏಕೆ ಕುಣಿವೆ ತೂಕ ತಪ್ಪಿ ಸಾಕು ಕಾಲ ಭೈರವ

ಗೇರುಹಣ್ಣನ್ನು ತಿಂದು ಬೀಜವನ್ನು ಎಲ್ಲರೂ ಸೇರಿ ಒಂದೆಡೆ ಕೂಡಿಡುತ್ತಿದ್ದೆವು. ನೂರು ಬೀಜಗಳಾದ ಮೇಲೆ ಅದನ್ನು ಕಮ್ತೀರ ಅಂಗಡಿಗೆ ಕೊಟ್ಟರೆ ಅವರು ನಮಗೆಲ್ಲ ಒಂದೊಂದು ಆಯ್ಸ್-ಕ್ಯಾಂಡಿ ಕೊಡುತ್ತಿದ್ದರು. ತಂಪಾಗಿರುವ ಅದನ್ನು ತಿನ್ನುತ್ತಾ ಅದಕ್ಕೆ ಹಾಕಿರುವ ಕೆಂಪನೆಯ ಬಣ್ಣ ನಮ್ಮ ಬಾಯಿಯ ಸುತ್ತಮುತ್ತ ಚಂದದ ಪ್ರಭಾವಳಿಯನ್ನು ರಚಿಸುತ್ತಿತ್ತು. ನಮ್ಮ ಈ ಘನಂದಾರಿ ನಡೆ ಅದು ಹೇಗೋ ಪರಮಜ್ಜನಿಗೆ ಗೊತ್ತಾಗಿಬಿಡುತ್ತಿತ್ತು. ನಾರಾಯಣ ಯಾಜಿ ಬರಹ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ