Advertisement

Tag: ಮಹಾಭಾರತ

ಸಾಮಾನ್ಯಮೇ ಬಗೆಯೆ ಭವತ್ ಕೇಶಪಾಶ ಪ್ರಪಂಚಂ: ಆರ್. ದಿಲೀಪ್ ಕುಮಾರ್ ಅಂಕಣ

“ಹೀಗೆ ಮಾಡಿದ ಪ್ರತಿಜ್ಞೆಯನ್ನ ಕೊನೆಗಾಣಿಸಿ ಯುದ್ಧರಂಗದಲ್ಲಿ ಅವನಾಡುವ ಮಾತು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ದುಶ್ಯಾಸನನನ್ನು ಕೊಂದು ಅವಳ ಮುಡಿಯನ್ನು ಕಟ್ಟುವುದು, ಕಟ್ಟಿ ನೋಡಿ ನಗುವುದು ಇಲ್ಲಿನ ಬಹು ಮುಖ್ಯವಾದ ಭಾಗ. ಆ ಪದ್ಯವಂತೂ ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಬಹು ಚರ್ಚಿತವಾಗಿದೆ. ಪಂಪನೇ ದ್ರೌಪತಿಯನ್ನು ಕಾರ್ಯ ಕಾರಣದ ಮೂಲ ಅಂಶವಾಗಿ ನಿಲ್ಲಿಸಿ ನೋಡಿರುವುದಕ್ಕೆ ಈ ಪದ್ಯ ಸಾಕ್ಷಿಯಾಗಿದೆ…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ