Advertisement

Tag: ಮಹಾಲಕ್ಷ್ಮೀ. ಕೆ. ಎನ್ ಬರಹ

ನಾವೂನೂ ಹಕ್ಕಿಗಳಾಗೋಣ ಬಾರಾ: ಮಹಾಲಕ್ಷ್ಮೀ ಕೆ. ಎನ್. ಬರಹ

ರೇಷ್ಮೆ ಲಂಗದ ಅಕ್ಕ ಮತ್ತು ಅವಳ ಪುಟ್ಟ ತಮ್ಮ ಹಿಡಿಯಲು ಹೋದಾಗ ಕೈಗೆ ಸಿಗದವು, ಮನುಷ್ಯ ಮುಟ್ಟಿದರೆ ತನ್ನ ಮೈಯನ್ನ ಸ್ವಚ್ಛ ಮಾಡಿಕೊಳ್ಳುವಂತವು, ಈ ನೆಲದಲ್ಲಿ ನಿಧಿಯಿದೆ; ಏಳು ಎಡೆಯ ಸರ್ಪ ಅದನ್ನ ಕಾಯ್ತಿದೆ ಎಂಬ ಅವರ ಈರಪ್ಪನ ಮಾತಿನ ಮೇಲಿನ ಅವರ ಎಳೆಯ ನಂಬಿಕೆ, ಅಂತ್ಯದಲ್ಲಿ ಸಮಯ ಕಳೆದಂತೆ ಬಳ್ಳಾರಿಯಲ್ಲಿನ ಗಣಿಗಾರಿಕೆಗೆ ಹಸಿರುಟ್ಟ ನೆಲವೆಲ್ಲ ಬರಡಾಗಿ ದಾರಿತುಂಬಾ ಧೂಳು ತುಂಬಿ, ಗಿಳಿಯಬಣ್ಣವೂ ಕೆಂಪಾಗಿಯೇ ಬಿಡುವ ಧಾರುಣ ವಾಸ್ತವದ ಕತೆ ನೆನಪಾಗುತ್ತೆ.
ಮಹಾಲಕ್ಷ್ಮೀ. ಕೆ. ಎನ್ ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ