Advertisement

Tag: ಮಹಾಶ್ವೇತಾ ದೇವಿ

ಅಂತಿಮ ನ್ಯಾಯಾಧೀಶರು ಜನರೇ ಅಲ್ವೇ..

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಲೇಖಕಿ ಮಹಾಶ್ವೇತಾ ದೇವಿ ಅವರು ಜನಪರ ಚಳವಳಿಗಳಲ್ಲಿ ಗುರುತಿಸಿಕೊಂಡವರು. ದೇಶದ ವಿವಿಧೆಡೆಗಳಲ್ಲಿ ಬುಡಕಟ್ಟು ಮತ್ತು ಆದಿವಾಸಿ ಸಮುದಾಯಗಳ ಜೊತೆಗೆ ದೀರ್ಘಕಾಲ ಉಳಿದುಕೊಂಡು ಅವರ ಹಾಡುಕಥೆಗಳನ್ನು ಗ್ರಹಿಸಲು ಪ್ರಯತ್ನಿಸುತ್ತ, ಅವರ ಜೀವನಮೌಲ್ಯಗಳ ಕುರಿತು ಕಾದಂಬರಿ, ಕತೆಗಳನ್ನು ಬರೆದವರು. ಅಷ್ಟು ಮಾತ್ರವಲ್ಲ, ಅವರ ಹಕ್ಕುಗಳ ಪರವಾಗಿ ಹೋರಾಡಿದರು. ಜನವರಿ ೧೪ ಅವರು ಹುಟ್ಟಿದ ದಿನ. ಅವರನ್ನು ಕೇರಳದಲ್ಲಿ ಭೇಟಿ ಮಾಡಿದ ಸಂದರ್ಭವನ್ನು ನೆನಪಿಸಿಕೊಂಡು ಕೋಡಿಬೆಟ್ಟು ರಾಜಲಕ್ಷ್ಮಿ ಬರೆದ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ