Advertisement

Tag: ಮುಕುಂದ ಜೋಷಿ

ಮುಕ್ತ ಹಾಜರಿ: ಮುಕುಂದ ಜೋಷಿ: ಜಯಂತ ಕಾಯ್ಕಿಣಿ ಕೃತಿಯ ಬರಹ

ಅವರ ಆ ಪುಸ್ತಕಕ್ಕೆ ಅವರ ಹಕ್ಕೊತ್ತಾಯದ ಮೇಲೆ ನಾನು ಬ್ಲರ್ಬ್ ಬರೆದಿದ್ದೆ. ಈ ಬಗ್ಗೆ ನಮ್ಮ ನಡುವೆ ಒಂದು ಜೋಕ್ ಇತ್ತು. ಏನೆಂದರೆ ಆ ಪುಸ್ತಕ ಮುದ್ರಣ ಶುರುವಾಗುವ ಹಂತದಲ್ಲಿದೆ ಎಂದು ತಿಳಿದು ಅಜಿತ್ ಪಂಜಾಬ್‌ನಲ್ಲಿ ಸೇರಿ ನಾವು ಬೀರೋಚಿತವಾಗಿ ಸಿಲೆಬ್ರೇಟ್ ಮಾಡುವಾಗ, ಅವರು ಚೂರು ತೊದಲುತ್ತ, “ಈ ಪುಸ್ತಕ ಯಾವಾಗರೆ ಬರ್ಲಿ, ಅದಕ್ಕೆ ಬಲ್ಬ್ ಮಾತ್ರ ನೀವೇ ಬರೀಬೇಕ್ರಿ’’ – ಎಂದರು. ಅಂದಿನಿಂದ ಬ್ಲರ್ಬ್ ಪದಕ್ಕೆ ಪರ್ಯಾಯವೆಂಬಂತೆ ನಾವು ಬಲ್ಬ್ ಎಂದೇ ಬಳಸುತ್ತಿದ್ದೆವು. ಎಷ್ಟು ಕ್ಯಾಂಡಲಿಂದು ಇತ್ಯಾದಿ ವಿವರಗಳೊಂದಿಗೆ. ಯಾವುದಾದರೂ ಹೊಸ ಪುಸ್ತಕದ ಹಿನ್ನುಡಿಯಲ್ಲಿ ಹುರುಳಿಲ್ಲದಿದ್ದರೆ, ‘‘ಝೀರೋ ಕ್ಯಾಂಡಲ್ ಬಲ್ಬ್ರೀ” ಅಂತಿದ್ರು.
ಜಯಂತ ಕಾಯ್ಕಿಣಿ ಕೃತಿ “ತಾರಿ ದಂಡೆ”ಯ ಮತ್ತೊಂದು ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ