Advertisement

Tag: ಮುತುಕೂರಿನ ಕೇಶವ

ಮುತುಕೂರಿನ ಕೇಶವ: ಟಿ.ಎಸ್. ಗೋಪಾಲ್ ಬರೆಯುವ ದೇಗುಲಗಳ ಸರಣಿ

“ವಿಜಯನಗರದ ಕಾಲದಲ್ಲೇ ನಿರ್ಮಾಣವಾದುದೆಂದಿಟ್ಟುಕೊಂಡರೂ ಐದುನೂರು ವರುಷಗಳಿಗೂ ಹಳೆಯದು. ತಿರುಪತಿಯ ವೆಂಕಟೇಶನಂತೆ ಕೊಳಗದ ಕಿರೀಟ ಧರಿಸಿದ ಕೇಶವ ಬಲಗೈಯಲ್ಲಿ ಪದ್ಮ, ಬಲಮೇಲುಗೈಯಲ್ಲಿ ಶಂಖ, ಎಡಮೇಲುಗೈಯಲ್ಲಿ ಚಕ್ರ ಹಾಗೂ ಎಡಗೈಯಲ್ಲಿ ಗದೆಗಳನ್ನು ಧರಿಸಿದ್ದಾನೆ. ಬಲಗೈಯಲ್ಲಿ ಪದ್ಮದ ದೇಟನ್ನು ಹಿಡಿದಿರುವಂತೆಯೇ ವರದಹಸ್ತನೂ ಆಗಿರುವ ಕೇಶವನ ಶಿಲ್ಪವು ವಸ್ತ್ರದ ನಿರಿಗೆಗಳಿಂದ ಮೊದಲುಗೊಂಡು ಕೈಯ ಉಗುರುಗಳವರೆಗೆ ಎಲ್ಲ ಸೂಕ್ಷ್ಮಾಂಶಗಳನ್ನೂ ಸ್ಪಷ್ಟವಾಗಿ ತೋರ್ಪಡಿಸುತ್ತದೆ. ಸೊಂಟಕ್ಕೆ ಕಟ್ಟಿದ ಪಟ್ಟಿಯ ನಡುವೆ… “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ