Advertisement

Tag: ಮುದಿರಾಜ್‌ ಬಾಣದ್‌

ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ

ಅಡಿಗೆಮನೆಯಲ್ಲಿ ಇದ್ದ ಕಾಶಿಬಾಯಿ ಒಮ್ಮೆ ಸೂಕ್ಷ್ಮವಾಗಿ ಲಂಕ್ಯಾನನ್ನು ದಿಟ್ಟಿಸಿದಳು. ಆ ನೋಟಕ್ಕೆ ವಶೀಕರಣಗೊಂಡವನಂತೆ ಎದ್ದವನೇ ಮಗ ಹಾಗೂ ಮಗಳನ್ನು ಎಳೆದೆಳೆದು ಸಿಕ್ಕಸಿಕ್ಕಲ್ಲಿ ಮೈಮೇಲೆ ದೆವ್ವ ಬಂದವನಂತೆ ಬಡಿಯತೊಡಗಿದ. ಆ ಇಬ್ಬರೂ ಮಕ್ಕಳು ಬೆನ್ನನ್ನು ಸವರಿಕೊಳ್ಳುತ್ತ ತನ್ನ ತಂದೆ ಯಾಕೆ ಹೊಡೆಯುತ್ತಿದ್ದಾನೆ ಅನ್ನುವ ಅರಿವಿಲ್ಲದೆ ಅಳುತ್ತ ದಿಕ್ಕಿಗೊಂದು ಓಡತೊಡಗಿದರೆ ಹಿಂದೆ ಹಿಂದೆ ಹೋಗಿ ಮನಸ್ಸೋ ಇಚ್ಛೆ ಬೈಯುತ್ತ ಹೊಡೆಯತೊಡಗಿದ. ತಮ್ಮ ಅಜ್ಜಿಯಾಗಲಿ ಇಲ್ಲ ತಮ್ಮ ತಾಯಿಯಾಗಲಿ ಆ ಮಕ್ಕಳ ಸಹಾಯಕ್ಕೆ ಬರದೆ ಸುಮ್ಮನೆ ತಮ್ಮ ಪಾಡಿಗೆ ತಾವಿದ್ದದು, ತಂದೆಯ ಕೈಯಲ್ಲಿ ಅನಾಮತ್ತಾಗಿ ಸಿಕ್ಕಿ ಹೊಡೆಸಿಕೊಂಡಿದ್ದು ನೆನೆಸಿಕೊಂಡು ದುಃಖಿಸುತ್ತ ಮತ್ತಷ್ಟೂ ಅಳತೊಡಗಿದವು.
ಮುದಿರಾಜ್‌ ಬಾಣದ್‌ ಕಾದಂಬರಿ “ಸಿಕ್ಕು” ಕೃತಿಯ ಆಯ್ದ ಭಾಗ ನಿಮ್ಮ ಓದಿಗೆ

Read More

ಮುದಿರಾಜ್‌ ಬಾಣದ್ ಬರೆದ ಈ ಭಾನುವಾರದ ಕತೆ

ಬಿದ್ದಿದ್ದ ಜಡೆಗುಂಡು ರಿಬ್ಬನ್‌ ತಗಂಡು ನೀಲೇಶ್‌ ಜೇಬಲ್ಲಿ ಇಟ್ಟಿಕೊಳ್ಳುವದಕ್ಕೂ ಅವನ ತಾಯಿ ಅಲ್ಲಿಗೆ ಬರುವುದಕ್ಕೂ ಸರಿ ಹೋಯಿತು. “ಏನ್‌ ನಿಮ್ಮ ಜಗಳ ಹಾವು ಮುಂಗಸಿ ಆಡಿದಂಗಾ, ಏನಾಯ್ತು? ಹೇ ಮುದುಕ ಅದೇನ್‌ ಚಡ್ಡಿ ಬಕಣದಾಗ ಇಟ್ಟಿಕಂಡಿದ್ದು?” ಅಂತ ಕೇಳಿದಳು. ಅಕ್ಕ ತಮ್ಮ ಇಬ್ಬರೂ ಒಮ್ಮೆ ಮುಖ ಮುಖ ನೋಡಿಕೊಂಡರು. “ಅಮ್ಮ ಅದು ಅದು…” ಅಂತ ರಾಗ ಎಳೆಯುವಷ್ಟರಲ್ಲಿ, “ಲೇ ತಾರ ಅವ ಸಿಕ್ಕನಾ ಬಾರೇ ಜಲ್ದಿ” ಅಂತ ನೀಲೇಶನ ತಂದೆ ಜೋರು ಜೋರಾಗಿ ಕೂಗಿದ.
ಮುದಿರಾಜ್‌ ಬಾಣದ್‌ ಬರೆದ ಈ ಭಾನುವಾರದ ಕಥೆ “ಗಂಡುಮಲಿ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ