Advertisement

Tag: ಮುನವ್ವರ್ ಜೋಗಿಬೆಟ್ಟು

ಭೂತದ ತೋಟದಲ್ಲಿ ಬಾಯಿಬಡುಕ ಹಕ್ಕಿ: ಮುನವ್ವರ್ ಜೋಗಿಬೆಟ್ಟು ಕಥನ

“ಅವುಗಳ ತಹತಹಿಕೆ ನೋಡುವಾಗಲೇ ಅಲ್ಲೆಲ್ಲೋ ಗೂಡಿರುವ ಸಂಶಯ ಇನ್ನಷ್ಟು ದಟ್ಟವಾಯಿತು. ಮುಳ್ಳುಗಳೇ ತುಂಬಿ ಹೋಗಿದ್ದ ಆ ಪೊದೆಯಲ್ಲಿ ಗೂಡು ಹುಡುಕುವುದು ಸುಲಭವಿರಲಿಲ್ಲ. ಅಷ್ಟರಲ್ಲೇ ತಾಯಿ ಹಕ್ಕಿಯೊಂದು ಮುಳ್ಳುಗಳೆಡೆಯಿಂದ ಹೊರಬಂತು. ಸಣ್ಣ ರೆಂಬೆಯೊಂದು ಕವಲೊಡೆಯುವ ಮಧ್ಯಕ್ಕೆ ಆಧಾರವಾಗಿ ಕಟ್ಟಿದ ಗೂಡೊಂದು ಕಂಡಿತು. ಅದಾಗಲೇ ಸಣ್ಣ ಕಡಲೆಯಾಕೃತಿಯ ಸಣ್ಣ ಮೊಟ್ಟೆಗಳಿದ್ದವು.”

Read More

ಹುಣಸೇ ಮರದಡಿಯಲ್ಲಿ ಕಂಡ ಪ್ರೇತ: ಮುನವ್ವರ್ ಜೋಗಿಬೆಟ್ಟು ಕಥನ

“ನನ್ನ ಸಂಶಯಕ್ಕೂ ಕಾರಣವುಂಟು. ನಾನು ಕಾಡಿನಲ್ಲಿ ಅದೆಷ್ಟೋ ಹಕ್ಕಿಗಳನ್ನು ನೋಡಿದ್ದರೂ ಅಂತಹ ಅಗಲ ರೆಕ್ಕೆಯ ಬೀಸುತ್ತಾ ಹಾರುವ ಹಕ್ಕಿಯನ್ನು ನೋಡಿರಲೇ ಇಲ್ಲ. ಇದಾಗಿ ಸುಮಾರು ದಿನ ಕಳೆದಿರಬಹುದು. ಅವರಿವರಲ್ಲಿ ನಾನೂ ಸ್ವಲ್ಪ ಉಪ್ಪು ಖಾರ ಬೆರೆಸಿ ನನಗೆ ಕಂಡ ಪ್ರೇತದ ಬಗ್ಗೆ ಮಜಬೂತಾಗಿ ಹೇಳುತ್ತಿದ್ದೆ. ಅವರೆಲ್ಲರಿಗೂ ನಾನು ಪ್ರೇತ ನೋಡಿದವನೆಂಬ ನಂಬಿಕೆಯೂ ಹುಟ್ಟಿಸಿಬಿಟ್ಟಿದ್ದೆ.”

Read More

ಹಲ್ಲಿ ಮೂತ್ರ ಕೈ ಸುಟ್ಟಿತೇ!: ಮುನವ್ವರ್ ಜೋಗಿಬೆಟ್ಟು ಅಂಕಣ

“ಕ್ರಿಕೆಟ್ ನೋಡಿ ಬರುವ ದಾರಿಯಲ್ಲಿ ಶೇನ್ ವಾರ್ನ್, ಅನಿಲ್ ಕುಂಬ್ಳೆ ಚೆಂಡು ತಿರುಗಿಸುವಂತೆ ಟಾರು ರೋಡು ಸೈಡಿಗೆ ಹಾಕಿದ್ದ ಜಲ್ಲಿ ಕಲ್ಲುಗಳನ್ನು ಸ್ಪಿನ್ ಮಾಡಿ ಎಸೆಯುತ್ತ ಊರವರಿಂದ ರಸ್ತೆಯಲ್ಲಿ ಬರುವ ವಾಹನದವರಿಂದ ಬೈಸಿಕೊಳ್ಳುವುದು ರೂಢಿಯಾಗಿತ್ತು. ಟಾರು ಬದಿಯ ಜಲ್ಲಿ ತೆಗೆದು ತೆಗೆದು ಅದು ಸಾಕಷ್ಟು ಬೇಗನೆ ಗುಳಿ ಬೀಳುವುದಕ್ಕೂ ನಾವು ಪರೋಕ್ಷ ಕಾರಣರಾಗಿ ಬಿಡುತ್ತಿದ್ದೆವು.”

Read More

ವಿಭಾ ಟೀಚರ್ ಕಥೆಗಳು ಮತ್ತು ನಿಧಿ ಹುಡುಕಾಟ: ಮುನವ್ವರ್ ಜೋಗಿಬೆಟ್ಟು ಕಥನ

“ನಾನು ನಿಧಿ ನಿಕ್ಷೇಪದ ಗುಂಗಿನಲ್ಲಿ ಸುಮ್ಮನೆ ಕಬ್ಬಿಣದ ರಾಡಿನಿಂದ ಅಗೆಯುತ್ತಲೇ ಇದ್ದೆ. ಅದೇನಾಯಿತೋ ಒಮ್ಮೆಲೆ ‘ಟನ್’ ಎಂಬ ಸದ್ದಾಯಿತು. ಮೈಯೆಲ್ಲಾ ಒಮ್ಮೆ ಮಿಂಚು ಪ್ರವಹಿಸಿದಂತಾಯಿತು. ಖಂಡಿತಾ ಚಿನ್ನದ ಮಡಕೆಯನ್ನು ಮಾರಿ ದೊಡ್ಡ ಮನೆ, ಮತ್ತೊಂದು ಕಾರು ಖರೀದೀಸಬೇಕೆಂದು ಲೆಕ್ಕ ಹಾಕಿ…”

Read More

ಬಸರಿಮರ ಮತ್ತು ವಿಷಪೂರಿತ ಅಣಬೆ: ಮುನವ್ವರ್ ಬರೆಯುವ ಪರಿಸರ ಕಥನ

“ಬಾಲ್ಯದಲ್ಲಿ ಚಾರೆ ಮರದಡಿಯಲ್ಲಿ ನಡೆಯಬಾರದೆಂಬ ಮೂಢನಂಬಿಕೆಯಿತ್ತು. ಅವುಗಳ ಹಣ್ಣುಗಳು ಮೈ ಮೇಲೆ ಬಿದ್ದರೆ ಚರ್ಮದಲ್ಲಿ ಬೊಕ್ಕೆಯೇಳುವ ಕಾರಣಕ್ಕಿರಬಹುದು. ಅವು ಭೂತದ ಮರವೆಂಬ ಹೆದರಿಕೆಯೂ ಬೇರೆ. ಸಾಲದಕ್ಕೆ ಅದರಲ್ಲಿ ಹಾವುಗಳು ವಾಸಿಸುತ್ತವೆಯೆಂದು ಹೆದರಿಸಿಬಿಟ್ಟಿದ್ದರು. ಒಮ್ಮೆ ಕಟ್ಟಿಗೆಗೆ ಹೋದಾಗ..”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ