Advertisement

Tag: ಮುನವ್ವರ್ ಜೋಗಿಬೆಟ್ಟು

ಅಬ್ಬಾಸಾಕನ ಮನೆಗೆ ಬಂದ ಕರ್ಣುವಿನ ಆನೆ: ಮುನವ್ವರ್ ಪರಿಸರ ಕಥನ

“ಕತ್ತಲಾಗುತ್ತಿತ್ತು. ಬೀಡಿ ಬ್ರಾಂಚಿನವರು ಇನ್ನೇನು ಮುಚ್ಚುವುದರಲ್ಲೇ ನಾನೂ ಕೊನೆಯವನಾಗಿ ಬಂದು ತಲುಪಿದೆ. “ಇಷ್ಟೊತ್ತು ಎಲ್ಲಿ ಸತ್ತಿರ್ತೀರಿ, ಈಗ ಬರಲಾ ಸಮಯ ಸಿಗುವುದು” ಅಂತ ಬೈಸಿಕೊಂಡದ್ದೂ ಆಯಿತು. ಎಲ್ಲಾ ಮುಗಿದು “ಎಷ್ಟು ಎಲೆ- ತಂಬಾಕು?”

Read More

ಮಡಿಕೇರಿ ಉಮ್ಮ ಹೇಳಿದ ಹಾವು ಮೀನಿನ ಕಥೆ : ಮುನವ್ವರ್ ಪರಿಸರ ಕಥನ.

“ಈ ಕಥೆ ಮುಗಿದು ಅವರು ಚಿಕ್ಕಪ್ಪನ ಮನೆಗೆ ಹೊರಟಿದ್ದರು. ನಾನು ಅದೇ ಗುಂಗಿನಲ್ಲಿ ಏನೇನೆಲ್ಲಾ ಪ್ರಶ್ನಿಸುತ್ತಾ ಉಮ್ಮನ ದಂಬಾಲು ಬಿದ್ದೆ. ಅದು ಕಳೆದು ಸುಮಾರು ದಿನವಾಗಿರಬಹುದು. ಒಂದು ದಿನ ನಾನು ಒಬ್ಬನೇ ಮನೆಯ ಹತ್ತಿರದ ತೊರೆಯ ಬಳಿ ಮೊದಲ ಮಳೆಯ ಸಣ್ಣ ಮೀನುಗಳನ್ನು ಹಿಡಿಯಲು ಹೋಗಿದ್ದೆ. ಗುಂಡಿಯ ಮೀನುಗಳನ್ನು ಕೈಯಲ್ಲಿ ಹಿಡಿಯುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಂತೆ ಹಿಂದಿನಿಂದ ತರಗೆಲೆ ಮೆಲ್ಲಗೆ ಅಲುಗಿದಂತಾಯಿತು.”

Read More

ಚಿಂಚುವಿನ ಪ್ರಾಣ ಹಿಂಡಿದ ಪೆರ್ಮಾರಿ: ಮುನವ್ವರ್ ಪರಿಸರ ಕಥನ

“ಮಲೆಗಳಲ್ಲಿ ಮದುಮಗಳು ಕಾದಂಬರಿಯ ಗುತ್ತಿಯ ಹುಲಿಯನಂತೆಯೇ ತಂಗಿಗೆ ಚಿಂಚುವೆಂದರೆ ಪ್ರಾಣ. ಅದರ ಜೊತೆ ತಿನ್ನುವುದೇನು, ಮಲಗುವುದೇನು. ಅದೂ ಹಾಗೆಯೇ ಹೊಂದಿಕೊಂಡು ಒಳ್ಳೆಯ ಸ್ವಭಾವವನ್ನೇ ಮೈಗೂಡಿಸಿಕೊಂಡಿತ್ತು. ಶೌಚಕ್ಕೆ ಹೊರಗಡೆಗೆ ಹೋಗುತ್ತಿತ್ತು.”

Read More

ಕೀಟಹಾರಿ ನಾಚಿಕೆ ಮುಳ್ಳು ಮತ್ತು ಘಾಟಿ ಕೋಳಿ: ಮುನವ್ವರ್ ಜೋಗಿಬೆಟ್ಟು ಬರೆವ ಪರಿಸರ ಕಥಾನಕ

“ಒಮ್ಮೆ ಹೊರ ಜಗಲಿಯಲ್ಲಿ ಕುಳಿತು ಸುಮ್ಮನೆ ರಸ್ತೆ ನೋಡುತ್ತಿರಬೇಕಾದರೆ ಅಚಾನಕ್ಕಾಗಿ ಕೋಳಿ ವಿಚಿತ್ರವಾಗಿ ಶಬ್ದ ಹೊರಡಿಸಲಾರಂಭಿಸಿತು. ನೋಡ ನೋಡುತ್ತಿದ್ದಂತೆ ಅನತಿ ದೂರದಲ್ಲೇ ಹದ್ದೊಂದು ನೆಲದ ಮಟ್ಟಕ್ಕೆ ಹಾರಿದ್ದು ಕಂಡಿತು. ಮರಿಗಳು ಅವಕ್ಕಾಗಿ ಹೇಂಟೆಯ ಹೊಟ್ಟೆಯೊಳಗಡೆ ಮುದುಡಿಕೊಂಡವು. ಎರಡು ಮರಿಗಳು ತುಂಬಾ ದೂರದಲ್ಲಿದ್ದರಿಂದ ಅವುಗಳಿಗೆ ಕೂಡಿಕೊಳ್ಳಲಾಗಲಿಲ್ಲ.”

Read More

ಗದ್ದೆಗೆ ಬಿದ್ದದ್ದು ಧೂಮಕೇತುವೆ?: ಮುನವ್ವರ್ ಜೋಗಿಬೆಟ್ಟು ಪರಿಸರ ಕಥನ

“ಸಹಪಾಠಿಗಳು ಯಾರೂ ಕುತೂಹಲಿಗರಾದಂತೆ ಕಂಡು ಬರಲಿಲ್ಲ. ನಾನು ಕೆಲವು ಗೆಳೆಯರಲ್ಲಿ ಈ ವಿಚಾರವೆತ್ತಿ ನೋಡಿದೆ, ಅವರ್ಯಾರು ಸೊಪ್ಪು ಹಾಕಲಿಲ್ಲ. ಬೆಳಗ್ಗೆ ಪೇಪರ್ ತರುವವನನ್ನು ಕಾಯುತ್ತಾ ನಿಂತೆ. ಅವನದಾಗಲೇ ತಂದು ಕೊಟ್ಟು ಅದು ಅಧ್ಯಾಪಕರ ಕೊಠಡಿಗೆ ಹೋಗಿಯಾಗಿತ್ತು. ಇನ್ನು ಪತ್ರಿಕೆ ನಮಗೆ ಸಿಗಬೇಕಾದರೆ ಸಂಜೆಯಾದ್ರೂ ಆಗಬೇಕಿತ್ತು. ಸಂಜೆವರೆಗೂ ಕಾದೆ. ಕೊನೆಗೆ ಪತ್ರಿಕೆ ಸಿಕ್ಕಿತು.”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ