Advertisement

Tag: ಮೌಢ್ಯ

ವಚನಗಳಲ್ಲಿ ಮೌಢ್ಯಗಳ ನಿರಾಕರಣೆ: ಜಯಲಕ್ಷ್ಮಿ ಪಾಟೀಲ್ ಅಂಕಣ

ಸಾಕಷ್ಟು ಜನ ಉದಹರಿಸುವ ಜೇಡರ ದಾಸಿಮಯ್ಯನವರ, ‘ಮೊಲೆ ಮೂಡಿ ಬಂದರೆ ಹೆಣ್ಣೆಂಬರುʼ, ಅಲ್ಲಮಪ್ರಭುದೇವರ, ‘ಹೊನ್ನು ಮಾಯೆ ಎಂಬರು’ ವಚನಗಳಲ್ಲದೇ ಇನ್ನೂ ಕೆಲವು ವಚನಗಳಿವೆ. ಕೇವಲ ಶರಣರ ವಚನಗಳಲ್ಲಿ ಮಾತ್ರವಲ್ಲ, ಶರಣೆಯರ ವಚನಗಳಲ್ಲೂ ನೋಡಬೇಕಿರುವುದು ಅವಶ್ಯಕ. ಶರಣೆಯರ ಅಂಥ ವಚನಗಳನ್ನು ಓದುತ್ತಿದ್ದರೆ ಅಬ್ಬಾ ಎನಿಸುತ್ತದೆ! ಕ್ರಾಂತಿಯ ದೊಂದಿಯನ್ನು ನಂದಿಸಲು ದುಷ್ಟ ವ್ಯವಸ್ಥೆ ಯಾಕೆ ಹಪಹಪಿಸಿತು ಎನ್ನುವುದು ನಿಚ್ಚಳವಾಗುತ್ತದೆ. ಕೇವಲ ಗಂಡಸರು ಮಾತ್ರ ಬಂಡೇಳಲಿಲ್ಲ ಆಗ, ಹೆಂಗಸರೂ ವ್ಯವಸ್ಥೆಯನ್ನು ಮುಲಾಜಿಲ್ಲದೆ ಪ್ರಶ್ನಿಸಿದ್ದು, ಗಂಡು ಹೆಣ್ಣೆಂಬುದರಾಚೆ ನಿಂತು ಮಾತಾಡಿದ್ದು, ತಮ್ಮ ಅಸ್ಮಿತೆಯನ್ನು ಸ್ಪಷ್ಟಪಡಿಸಿದ್ದು ನುಂಗಲಾರದ ತುತ್ತಾಗಿರಬೇಕು.
ಜಯಲಕ್ಷ್ಮಿ ಪಾಟೀಲ್ ಬರೆಯುವ “ಗರ್ದಿ ಗಮ್ಮತ್ತು” ಅಂಕಣ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ