Advertisement

Tag: ಯಾತ್ರೆ

ಕುಂಭಮೇಳದ ನೆನಪುಗಳು….

ನನಗೆ ತಣ್ಣಗಿನ ನೀರೆಂದರೆ ನಡುಕ. ಹಾಗಾಗಿ ನೀರಿನಲ್ಲಿ ಮುಳುಗಲು ಹಿಂದು ಮುಂದು ನೋಡುತ್ತಿದ್ದೆ. ಹಾಗೇ ನೋಡಿ ವಾಪಸ್‌ ಬರುವುದು ಅಂತ ನನ್ನ ಇರಾದೆ ಇತ್ತು. ನನ್ನ ಸ್ನೇಹಿತೆ ಸಂಗಮದಲ್ಲಿ ಸ್ನಾನ ಮಾಡುವೆ ಎಂದಾಗ ಅವರ ಜೊತೆ ಹೋದೆ. ಒಂದು ದೋಣಿ ನದಿಯ ಸಂಗಮದ ಜಾಗಕ್ಕೆ ಕರೆದುಕೊಂಡು ಹೋಯಿತು. ಅಲ್ಲಿ ಬಟ್ಟೆ ಬದಲಿಸಲು ಒಂದು ತಡಿಕೆಯನ್ನು ಮಾಡಿದ್ದರು ದೋಣಿಯ ಮೇಲೆಯೇ. ನಾನೂ ನೀರಿನಲ್ಲಿ ಇಳಿದು ಮುಳುಗು ಹಾಕಿ ಬರುತ್ತೀನಿ ಅಂದುಕೊಂಡರೂ ಯಾಕೋ ಆಗುತ್ತಲೇ ಇರಲಿಲ್ಲ.
‘ದೇವಸನ್ನಿಧಿ’ ಅಂಕಣದಲ್ಲಿ ಕುಂಭಮೇಳಕ್ಕೆ ಭೇಟಿ ನೀಡಿದ ಅನುಭವದ ಕುರಿತು ಬರೆದಿದ್ದಾರೆ ಗಿರಿಜಾ ರೈಕ್ವ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ