Advertisement

Tag: ಯಾ ದೇವೀ..

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ ಕತೆ

ನನ್ನೊಳಗೆ ಉಷಾ ಜೀವಂತವಾಗಿಯೇ ಇದ್ದಳು. ಕೆಲವೊಮ್ಮೆ ಕನಸುಗಳಲ್ಲಿ ಬಂದು ತನ್ನ ದುಃಖದ ಕಥೆಗಳನ್ನು ಹೇಳಿಕೊಂಡಳು. ಇನ್ನು ಕೆಲವೊಮ್ಮೆ ಅವಳೊಬ್ಬ ಸದ್ಗೃಹಿಣಿಯಾಗಿ ತಲೆಗೆ ಮಿಂದು, ಕೂದಲು ಕಟ್ಟಿಕೊಂಡು, ಬಟ್ಟೆ ತುರುಬು ಹಾಕಿ, ಮಂಗಲ ಕುಂಕುಮವನ್ನಿಟ್ಟುಕೊಂಡು ನಂದಿನಿ ಹಾಲಿನ ಪ್ಯಾಕೆಟ್ ಮನೆಯೊಳಗೆ ತರುತ್ತಿರುವಂತೆ ಕನಸಾಗುತ್ತಿತ್ತು. ‘ಸದಾಶಿವಯ್ಯನವರ ಮಾತನ್ನು ಎಂದಿಗೂ ನಂಬಬೇಡ’ ಎಂದು ಒಂದು ಸಲ ಹೇಳಿ ಹೋದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ