Advertisement

Tag: ಯೋಗೀಂದ್ರ ಮರವಂತೆ

ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

“ನವರಾತ್ರಿ ಆರಂಭ ಆದಾಗಿನಿಂದಲೂ ಭಾರತೀಯ ಜನರ ಅಸ್ತಿತ್ವ ಇರುವ ಇಲ್ಲಿನ ಊರುಗಳೆಲ್ಲೆಲ್ಲ ದೇವಿಯರಿಗೆ ಹೂವು ಹಾರ ಅಲಂಕಾರ ಆರತಿಯ ಅರ್ಚನೆ ಆಗುತ್ತಿದೆ. ಬಣ್ಣ ಬಣ್ಣದ ಉಡುಗೆ ಉಟ್ಟ, ಆಕರ್ಷಕ ಸಿಂಗಾರ ಮಾಡಿಸಿಕೊಂಡ ದುರ್ಗೆ, ಶಾರದೆ, ಲಕ್ಷ್ಮಿ, ಸರಸ್ವತಿಯರು ಬ್ರಿಟನ್ನಿನ ಊರೂರುಗಳಲ್ಲಿ ಪೂಜೆ ಸ್ವೀಕರಿಸುತ್ತಿದ್ದಾರೆ. ಬ್ರಿಟನ್ನಿನ ಪ್ರತಿ ಪಟ್ಟಣದಲ್ಲೂ ಭಾರತೀಯರಿದ್ದಾರೆ ಮತ್ತು ಅಲ್ಲೆಲ್ಲ ದಸರಾದ ಸಂಭ್ರಮ ಕಂಡಿದೆ.”

Read More

ಸುಳಿಗಾಳಿಯಂತಿದ್ದ ಸುಧೀರನ ನೆನಪುಗಳು: ಯೋಗೀಂದ್ರ ಮರವಂತೆ ಅಂಕಣ

“ಕೈಯಲ್ಲಿ ಯಾವ ಆಟಿಕೆ ಅಥವಾ ಅಂತಹ ವಸ್ತು ಇಲ್ಲದೆಯೂ ಮೈಮರೆತು ಆಡುತ್ತಿದ್ದ ಆ ಕಾಲದ ಎಲ್ಲ ಮಕ್ಕಳಂತೆ ನಾವು ಕೂಡ…. ಯಾರಿಂದಲೋ ಕಲಿತ ಆಟಗಳು ನಾವೇ ಕಲ್ಪಿಸಿದ ನೋಟಗಳು ಎಲ್ಲವೂ ಅಲ್ಲಿ ಪ್ರಯೋಗಕ್ಕೆ ಬರುತ್ತಿದ್ದವು. ಹೆಚ್ಚು ಎತ್ತರ ಬೆಳೆಯದ ಕಸೆ ಮಾವಿನ ಮರದ ಗೆಲ್ಲನ್ನು ಏರಿ ಕುಳಿತು ಕಾಲು ಹಿಂದೆ ಮುಂದೆ ಆಡಿಸುತ್ತಾ ಗಂಟೆಗಟ್ಟಲೆ ಪುರಾಣ ಹರಟೆ ಕೊಚ್ಚುತ್ತಿದ್ದೆವು. ಯಸ್ಸಿನಲ್ಲಿ ನನಗಿಂತ ಮೂರು ವರ್ಷ ದೊಡ್ಡವನೂ ಪೇಟೆ ಊರು ಹೆಚ್ಚು ತಿರುಗಿದವನೂ ಆದ ಸುಧೀರ….”

Read More

ಶಿಕ್ಷಕರ ದಿನಕ್ಕೆ ನೆನಪೇ ನಮನ: ಯೋಗೀಂದ್ರ ಮರವಂತೆ ಅಂಕಣ

“ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಕಾಲದಲ್ಲಿ ಮನೆಯಿಂದ ನಡಿಗೆಯಲ್ಲಿ ಇಡೀ ಊರಿನ ಮಕ್ಕಳು ಶಾಲೆ ತಲುಪುತ್ತಿದ್ದೆವು. ರಸ್ತೆಯಲ್ಲಿ ಗುರುಗಳು ಎದುರಾದರೆ ತಲೆ ತಗ್ಗಿಸಿ ‘ನಮಸ್ತೆ’ ಹೇಳದೆ ಅವರನ್ನು ಯಾವ ಮಕ್ಕಳೂ ಹಾದುಹೋಗುತ್ತಲೇ ಇರಲಿಲ್ಲ. ಗುರುಗಳ ಬಗ್ಗೆ ಗೌರವ ಭಯಗಳ ಜೊತೆಗೆ ನಮ್ಮ ಗುರುಗಳು ನಮ್ಮೊಡನೆಯೇ ಬದುಕುತ್ತಿದ್ದರೆನೋ ಅನಿಸುವ ಅನುಭವಗಳೂ ಶಾಲೆಯಲ್ಲಿ ಆಗುತ್ತಿದ್ದವು.”

Read More

“ಲಂಡನ್ ಡೈರಿ”ಯೊಳಗಿನಿಂದ ವಿಭಜನೆಯ ಕತೆಗಳು: ಯೋಗೀಂದ್ರ ಮರವಂತೆ ಅಂಕಣ

“ದೂರದ ಬ್ರಿಟನ್ನಿನಲ್ಲಿ ಹೀಗೊಂದು ಮೆಲುಕು ನಡೆದ ಹೊತ್ತಲ್ಲೇ ದೀರ್ಘ ಹೋರಾಟ ತ್ಯಾಗ ಬಲಿದಾನಗಳ ಫಲಶ್ರುತಿಯಾಗಿ ದೊರೆತ ಸ್ವಾತಂತ್ರ್ಯದ ಎಪ್ಪತ್ತೆರಡನೆಯ ಆಚರಣೆ ಭಾರತ ಪಾಕಿಸ್ತಾನಗಳಲ್ಲಿ ನಡೆದು ಹೋಗಿದೆ. ಸಂಭ್ರಮ ಸಡಗರ ಪತಾಕೆ, ಪಟಾಕಿ, ಭಾಷಣ, ಸಿಹಿ, ಕರತಾಡನ ಸೀಮೆಯ ಎರಡೂ ಕಡೆಗಳಲ್ಲಿ. ಈ ಎಲ್ಲ ಆಗುಹೋಗುಗಳ ಪ್ರಧಾನ ಪಾತ್ರಧಾರಿಯಾಗಿದ್ದ…”

Read More

ಬ್ರಿಸ್ಟಲ್ ಬಾನಿನಲ್ಲಿ ಬಿಸಿಗಾಳಿಯ ಬಲೂನುಗಳು: ಯೋಗೀಂದ್ರ ಮರವಂತೆ ಅಂಕಣ

“ಹತ್ತೋ ಇಪ್ಪತ್ತೋ ಜನರು ಹಿಡಿಸಬಲ್ಲ ಲೋಹದ ಬುಟ್ಟಿ ಬಲೂನಿಗೆ ಜೋತುಬಿದ್ದು ಗಾಳಿಸಂಚಾರ ಮಾಡುತ್ತದೆ. ವರ್ಷಕ್ಕೊಮ್ಮೆ ಬರುವ ನಾಲ್ಕು ದಿನಗಳ ಈ ಬಲೂನು ಹಬ್ಬದ ದಿನಗಳಲ್ಲಿ ಊಹೆಗೆ ನಿಲುಕದ “ಬ್ರಿಟಿಷ್ ವೆದರ್” ಸಹಕರಿಸದೇ ನಿರಾಶೆ ಹುಟ್ಟಿಸುವುದಿದೆ. ಹಾಗಂತ ಒಮ್ಮೆ ಹಾರಿದ್ದೆ ಹೌದಾದರೆ ನೆಲದ ಮೇಲೂ ಅಲ್ಲ, ವಿಮಾನಗಳಷ್ಟು ಎತ್ತರದಲ್ಲೂ…”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ…

Read More

ಬರಹ ಭಂಡಾರ