Advertisement

Tag: ಯೋಗೀಂದ್ರ ಮರವಂತೆ

ವಿಮಾನ ಪಯಣದ ವಿದಾಯ ಸಮಾರಂಭ: ಯೋಗೀಂದ್ರ ಮರವಂತೆ ಅಂಕಣ

“ವಿಮಾನ ನಿಲ್ದಾಣದ ಆಸುಪಾಸಿನ ಬಾನಾಡಿ ಪಕ್ಷಿಗಳನ್ನು, ಲೋಹದ ಹಕ್ಕಿಗಳನ್ನು, ಅವುಗಳ ಯೋಚನಾ ಲಹರಿಗಳನ್ನು ಆಕಾಶದಲ್ಲಿಯೇ ಬಿಟ್ಟು ಇದೀಗ ದೂರ ಬಂದಿದ್ದೇನೆ. ಬಾನಿನ ತುಂಬಾ ವಿಮಾನ ಹಕ್ಕಿಗಳೇ ತುಂಬಿರುವ ಲಂಡನ್ ಊರಿನಲ್ಲಿ ಬೀಳ್ಕೊಡುವ ಕಾರ್ಯಕ್ರಮ ಮುಗಿಸಿ ಅಲ್ಲಿಂದ ನೂರು ಮೈಲು ದೂರದ ವಿಮಾನಗಳ ಸದ್ದುಗಳು ಕೇಳದ ಬ್ರಿಸ್ಟಲ್ ಮನೆಗೆ ಮರಳಿದ್ದೇನೆ.”

Read More

ಇಲ್ಲಿ ಈಗ ಬೇಸಿಗೆ ರಜೆಯ ಗುಂಗು:ಯೋಗೀಂದ್ರ ಮರವಂತೆ ಅಂಕಣ

“ಶಾಲೆಗಳು ಮುಚ್ಚುವುದು, ರಸ್ತೆಗಳು ಖಾಲಿಯಾಗುವುದು, ಮನೆಯ ಹಿಂದೋಟದಲ್ಲಿ ಬಯಲುಗಳಲ್ಲಿ ಮಕ್ಕಳ ಕೇಕೆ ಕೇಳುವುದು, ದೂರ ಪ್ರಯಾಣದ ಬಸ್ಸುಗಳಲ್ಲಿ ಜನಪ್ರಿಯ ಪ್ರವಾಸಿ ತಾಣಗಳಿಗೆ ಹಾರುವ ವಿಮಾನಗಳಲ್ಲಿ ಜನ ಕಿಕ್ಕಿರಿಯುವುದು ಕೂಡ ಸಮ್ಮರ್ ಹಾಲಿಡೇಯಲ್ಲಿಯೇ.”

Read More

ಬ್ರಿಟಿಷ್ ಬೇಸಿಗೆ ಎಂಬ ಬಿಡಿಸಲಾಗದ ಒಗಟು:ಯೋಗೀಂದ್ರ ಮರವಂತೆ ಅಂಕಣ

ಕಳೆದ ವರ್ಷ ಬಿರುಬಿಸಿಲಿನ ಬೇಸಿಗೆಯಲ್ಲಿ ಮೈಮರೆತಿದ್ದ ಆಂಗ್ಲರು ಈ ಸಲ ಬೇಸಿಗೆಯಲ್ಲಿ ಮಳೆ ದಿನಗಳನ್ನು ಕೂಡಿ ಕಳೆದು, ಅಳೆದು ತೂಗಿ ಆಮೇಲೆ ಸರಿಯಾದ ಬಿಸಿಲು ಕಂಡ ದಿನಗಳನ್ನು ಬೆರಳಿನಲ್ಲಿ ಎಣಿಸುವ ಯತ್ನದಲ್ಲಿ ಮಗ್ನರಾಗಿದ್ದಾರೆ. ಎಷ್ಟು ದಿನ, ಮಾಸ, ವರುಷ ಕಳೆದವರಿಗೂ ಮೇಲುನೋಟಕ್ಕೆ ಎಷ್ಟು ಆಪ್ತ ಸ್ನೇಹಿಯಂತೇ ಕಂಡರೂ ಮತ್ತೆ ಮತ್ತೆ ಅನಾಮಿಕ ಚಾರಿತ್ಯ್ರದಿಂದ ಅನಾವರಣಗೊಳ್ಳುವ ಬ್ರಿಟಿಷರ ಬೇಸಿಗೆ ಇಲ್ಲೀಗ ಮೆತ್ತಗೆ ಕಳೆಯುತ್ತಿದೆ.

Read More

ಕಳೆದುಹೋಗುವ ಬೆಕ್ಕುಗಳ ಕುರಿತು:ಯೋಗೀಂದ್ರ ಮರವಂತೆ ಅಂಕಣ

”ಈ ದೇಶದಲ್ಲಿ ಕನಿಷ್ಠ ಬೆಕ್ಕುಗಳಿಗಂತೂ ಮನೆ ಬಿಟ್ಟು ಓಡಿಹೋಗಬೇಕಾದ ಪರಿಸ್ಥಿತಿ ಇರಲಿಕ್ಕಿಲ್ಲ ಬಿಡಿ. ಪ್ರಕರಣದ ಯಾರದೋ ಮನೆಯದಾಗಿದ್ದರೆ ರಸ್ತೆಯಲ್ಲಿ ನಿಂತು ಕುಳಿತು ಮಾತಾಡುವ ಇತರ ಬೆಕ್ಕುಗಳ ನಡುವೆ ಹೀಗೆಲ್ಲ ಊಹಾಪೋಹಗಳು ಹಬ್ಬುವುದು ಸಹಜವೇ. ಹೀಗೆ ಬೀದಿ ಬದಿಯಲ್ಲಿ ಗುಸುಗುಸು ಪಿಸಿಪಿಸಿ ಆದ ಮೇಲೆ ಯಾರ ಮನೆಯ ಒಳಕತೆಗಳ ಉಸಾಬರಿ ನಮಗೇಕೆ ಎನ್ನುತ್ತಾ ಬೆಕ್ಕುಗಳು ತಮ್ಮ ತಮ್ಮ ಮನೆಗೆ ತೆರಳುವುದೂ ಇದೆ.

Read More

ವಿಶ್ವ ಕಪ್ ಮುನ್ನಾದಿನ ಲಾರ್ಡ್ಸ್ ಮೈದಾನದಿಂದ:ಯೋಗೀಂದ್ರ ಬರೆವ ಇಂಗ್ಲೆಂಡ್ ಲೆಟರ್

“ಲಾರ್ಡ್ಸ್, ಕ್ರಿಕೆಟಿನ ತವರು ಎಂದು ಶತಮಾನದಿಂದ ಕರೆಸಿಕೊಳ್ಳುತ್ತ ಹೊಗಳಿಕೆ ಪ್ರೀತಿ ಮತ್ತು ಹೊಣೆಗಾರಿಕೆಯ ಭಾರ ಹೊತ್ತ ಮೈದಾನ. ಲಾರ್ಡ್ಸ್ ನಲ್ಲಿ ಆಡುವುದು ಅಲ್ಲೊಂದು ಬ್ಯಾಟಿಂಗ್ ಅಥವಾ ಬೌಲಿಂಗ್ ಸಾಧನೆ ಗೈಯುವುದು ಕ್ರಿಕೆಟಿಗರಿಗೂ ಮಹತ್ತರ ವಿಷಯ. ಪ್ರೇಮಿಗಳಿಗೆ ಕಾಶ್ಮೀರದ ಕಣಿವೆಯಲ್ಲೋ, ಸ್ವಿಟ್ಜರ್ಲ್ಯಾಂಡಿನ ಹಿಮ ಶಿಖರದಲ್ಲೋ ಸಿಗುವ ರೋಮಾಂಚನವನ್ನು ಲಾರ್ಡ್ಸ್ ಮೈದಾನ…”

Read More

ಜನಮತ

ಈ ಮಳೆಗಾಲದಲ್ಲಿ.....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಸಂರಚನೆಯಲ್ಲಿ ಹೊಸತನ ಹುಡುಕುವ ಕಥೆಗಳು: ಎನ್.ಎಸ್.ಶ್ರೀಧರ ಮೂರ್ತಿ ಬರಹ

‘ಅಂತರ್ಗತ’ ದಲ್ಲಿ ಕಥೆಯಲ್ಲಿದ್ದಾತ ಎದುರಿಗೂ ಬರುತ್ತಾನೆ, ಚಿತ್ತಾಲರ ಕಥೆಯಂತೆ ಸೃಜನಶೀಲತೆಯ ನೆಲೆಗಳನ್ನು ಪರಿವೀಕ್ಷಿಸುವ ಇದು ಆ ಮೂಲಕ ಬದುಕಿನ ಮೂಲ ಆತಂಕಗಳನ್ನೂ ಗುರುತಿಸುತ್ತದೆ. ‘ತಾರೆ’ಕತೆಯಲ್ಲಿ ಕೂಡ ಇಂತಹ…

Read More

ಬರಹ ಭಂಡಾರ