Advertisement

Tag: ರಂಗ

ಕಲ್ಲಹಳ್ಳದ ಕಾಡುತೋಟ: ಸತೀಶ್‌ ತಿಪಟೂರು ಬರಹ

ನಾವು ತೋಟದ ಒಂದು ಅಂಚಿನಿಂದ ಇನ್ನೊಂದು ಅಂಚಿಗೆ ಬಿರಬಿರನೆ ಹೆಜ್ಜೆ ಹಾಕುತ್ತಿದ್ದೆವು. ಮರಗಿಡಗಳ ನಡುವಿನ ಕಾಲು ಹಾದಿಯಲ್ಲಿ ಸ್ವಲ್ಪ ದೂರ ನಡೆದು ಪಂಪ್ ಹೌಸ್ ಬಳಿ ಅವರು ನಿಂತರು. ಮರಗಿಡಗಳ ನಡುವೆ ಏನೋ ಕಂಡಂತಾಗಿ ನಾನು ನಿಂತೆ. ನಿಧಾನವಾಗಿ ಹೆಜ್ಜೆಯಿಟ್ಟು ಮುಂದೆ ಸರಿದು ನೋಡಿದರೆ ಪ್ರಪಾತದಂತೆ ಆಳ, ಅಗಲ, ವಿಸ್ತಾರವಾದ ತುಂಗಾ ನದಿ. ಅಬ್ಬಾ! ರೋಮಾಂಚನವಾಯಿತು. ನಾವು ನದಿಯ ತಟದಲ್ಲಿ ನಿಂತಿದ್ದೆವು.
ರಂಗಕರ್ಮಿ ಸತೀಶ್‌ ತಿಪಟೂರು ಅವರ “ಮಣ್ಣಿನ ಬಂಡಿಯಲ್ಲಿ ಫುಕುವೋಕಾ” ಕೃತಿಯ ಕೆಲವು ಅಧ್ಯಾಯಗಳು ಪ್ರತಿ ಶನಿವಾರ ನಿಮ್ಮ ಕೆಂಡಸಂಪಿಗೆಯಲ್ಲಿ ಪ್ರಕಟಗೊಳ್ಳಲಿವೆ

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ