Advertisement

Tag: ರಂಗಭೂಮಿ

ರಂಗದ ನಂಟು ಅಂಟಿದ ಬಗೆ: ಚಿತ್ರಾ ವೆಂಕಟರಾಜು ಸರಣಿ

ನಾಟಕೋತ್ಸವ ಮುಗಿದು ಅವರೆಲ್ಲ ಹೊರಟುಹೋದ ಮೇಲೆ ಮತ್ತೆ ನಮ್ಮ ದಿನಚರಿಗೆ ಹೊಂದಿಕೊಳ್ಳುವುದಕ್ಕೆ ಬಹಳ ಸಂಕಟವಾಗುತ್ತಿತ್ತು. ಕಿಂದರಿಜೋಗಿಯ ಕುಂಟನಂತೆ ‘ಅಯ್ಯೋ ಹೋಯಿತೆ ಆ ನಾಕ, ಅಯ್ಯೋ ಬಂದಿತೆ ಈ ಲೋಕʼ ಎನ್ನುವ ಭಾವನೆ ಬರುತ್ತಿತ್ತು. ಈಗಿನಷ್ಟು ನಾಟಕ ಪ್ರಯೋಗಗಳು ನೋಡಲು ಸಿಗುತ್ತಿರಲಿಲ್ಲವಾದ್ದರಿಂದ ನೀನಾಸಮ್‌ ತಿರುಗಾಟವನ್ನು ನಾವು ಕರೆಸಿದಷ್ಟು ವರ್ಷಗಳೂ ನಾಟಕ ಮಾಡಬೇಕು ಅನ್ನೋ ಆಸೆ ಹೆಚ್ಚಾಗುತ್ತಿತ್ತು.
ಚಿತ್ರಾ ವೆಂಕಟರಾಜು ಬರೆಯುವ “ಚಿತ್ತು-ಕಾಟು” ಸರಣಿ

Read More

ಅಜ್ಜನೂ, ಗಿಳಿಯೂ ಇಬ್ಬರೂ ವಾಪಸ್ಸು ಬರಲಿಲ್ಲ…: ಜುಲೇಖಾ ಬೇಗಂ ಜೀವನ ವೃತ್ತಾಂತ

ಅಂತೂ ಕಡಿದಾದ ಮಾರ್ಗದಲ್ಲಿ ಸಾಗಿ, ಜಾತ್ರೆಯಲ್ಲಿ ಸುತ್ತಾಡಿದೆವು. ತೇರಿನ್ನೂ ಎಳೆದಿರಲಿಲ್ಲ, ಕಾಯುವಷ್ಟು ವ್ಯವಧಾನವಿಲ್ಲದೆ ಸುಸ್ತಾಗುತ್ತಿದೆಯೆಂದು ಮತ್ತೆ ಅವರನ್ನು ಕರೆತಂದೆ. ಅರವತ್ತರ ವಯಸ್ಸಿನ ಡಾಕ್ಟರಜ್ಜನನ್ನು ಈ ರೀತಿಯಾಗಿ ನಡೆಸಿಕೊಂಡಿದ್ದಕ್ಕೆ ಮನೆ ಜನರಿಗೆಲ್ಲ ಸಿಟ್ಟು. ಅಷ್ಟು ದೂರದವರೆಗೆ ನಡೆಸಿ, ರಥೋತ್ಸವವನ್ನೂ ತೋರಿಸದೆ ಗಡಿಬಿಡಿಯಲ್ಲಿ ಕರೆದುಕೊಂಡು ಬಂದದ್ದಕ್ಕೆ ಎಲ್ಲರೂ ಬೈಯುವವರೇ. ಅಂದು ಸಮಯವಾಗುತ್ತಿದೆಯೆಂದು ಡಾಕ್ಟರಜ್ಜ ದದೇಗಲ್ಲಿಗೆ ಹೊರಟರು.
ಕೀರ್ತಿ ಬೈಂದೂರು ನಿರೂಪಣೆಯ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಎರಡನೆಯ ಕಂತು

Read More

ಹಿರಿಯ ರಂಗನಟಿ ಜುಲೇಖಾ ಬೇಗಂ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ” ಇಂದಿನಿಂದ

“ಕಲಾವಿದರ ಮಾತಂತಿರಲಿ, ಊರೂರಿಗೆ ಬರುತ್ತಿದ್ದ ನಾಟಕವನ್ನೂ ನೋಡದ ಮನೆತನ ಎನ್ನಬಹುದೇನೊ. ಕಾಳಮ್ಮನಿಂದ ಮಲ್ಲಮ್ಮನಾಗಿ, ಮಲ್ಲಮ್ಮನಿಂದ ಸರಸ್ವತಿಯಾಗಿ, ಕೊನೆಗೆ ಸರಸ್ವತಿಯಿಂದ ಜುಲೇಖಾ ಬೇಗಂ ಆದೆ. ಕಲೆಯ ಹಿನ್ನೆಲೆಯಿಲ್ಲದೆ ಬೆಳೆದ ನನಗೆ ಅದ್ಹೇಗೆ ಈ ಅಭಿನಯ ಕಲೆ ಒದಗಿಬಂತೋ!”
ಕನ್ನಡ ರಾಜ್ಯೋತ್ಸವದ ಶುಭ ದಿನದಂದು ಹಿರಿಯ ರಂಗ ಕಲಾವಿದೆ ರಾಜ್ಯೋತ್ಸವ ಪ್ರಶಸ್ತಿ ವಿಜೇತೆ ಜುಲೈಕಾ ಬೇಗಂ ಅವರ ಜೀವನ ವೃತ್ತಾಂತ “ಒಂದು ಜೀವ ಮೂರು ಜನ್ಮ”.
ನಿರೂಪಿಸುತ್ತಾರೆ ಕೀರ್ತಿ ಬೈಂದೂರು.

Read More

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

Read More

ಕಂಡೂ ಕಾಣದಂತೆ ಸರಿದು ಹೋಗುವ ಅನಿವಾರ್ಯತೆಗಳು

ರಂಗಭೂಮಿ ಮೇಲ್ನೋಟಕ್ಕೆ ಕಾಣುವ ಹಾಗೆ ಕೇವಲ ಬಣ್ಣದ ಲೋಕದ ಹೊರಮೈ ಅಲ್ಲ. ಇದು ತಿಳಿಯುವುದು ಆ ರಂಗ ಒಳಹೊಕ್ಕಾಗ ಮಾತ್ರ. ಕಲೆ ಮತ್ತು ಕಲಾವಿದರನ್ನು ತುಂಬು ಆದರ ಭಾವದಿಂದ ಕಾಣುವವರಿಗೆ ಆ ಎಲ್ಲವನ್ನು ಒಟ್ಟು ಮಾಡಿ ಚಿತ್ರ ಕಟ್ಟಿಕೊಡುವವನಿಗೆ ಅಸಲಿ ಚಿತ್ರ ತಿಳಿದಿರುತ್ತದೆ. ಅವನು ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಕುಹಕವನ್ನೂ ಸೈರಿಸಿಕೊಳ್ಳಬೇಕಿರುತ್ತದೆ. ಮತ್ತೆ ಎಲ್ಲವನ್ನೂ ಕೇವಲ ಶೋಕಿಗೆ ಮಾಡುತ್ತ ಮಾರ್ಕೆಟಿಂಗ್ ಸರಕಾಗಲು ಹವಣಿಸುವವರನ್ನೂ ಅನಿವಾರ್ಯವಾಗಿ ಸೈರಿಸಿಕೊಂಡು ಮುಂದೆ ಸಾಗಬೇಕಿರುತ್ತದೆ.
‘ರಂಗ ವಠಾರ’ ಅಂಕಣದಲ್ಲಿ ಕೋವಿಡ್‌ ಸಮಯದಲ್ಲಿ ರಂಗ…

Read More
  • 1
  • 2

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ