‘ದೇವರು ಹೆಚ್ಚಿಗೆ ಕೊಟ್ಟದ್ದು ನನ್ನದಲ್ಲ’
ಹೊಸಬರು ಹಳ್ಳಿಗೆ ಬಂದರೆ ಕಟ್ಟೆಯ ಮೇಲೆ ಕುಳಿತ ಹಿರಿಯರು ಅವರಿಗೆ ಅನೇಕ ಪ್ರಶ್ನೆಗಳನ್ನು ಕೇಳುತ್ತಿದ್ದರು. ಅವರು ಎಲ್ಲಿಂದ ಬಂದಿದ್ದಾರೆ, ಯಾರ ಮನೆಗೆ ಹೋಗುತ್ತಿದ್ದಾರೆ. ಬಂದ ಕಾರಣವೇನು, ಅವರ ಕುಲಗೋತ್ರ ಯಾವುದು, ಆ ಆಗಂತುಕರ ಊರಿನಲ್ಲಿ ತಮಗೆ ಪರಿಚಯವಿದ್ದವರ ಕುರಿತು ತಿಳಿದುಕೊಳ್ಳುವುದು, ಆ ಊರಿನ ಜೊತೆಗಿನ ತಮ್ಮ ಸಂಬಂಧವನ್ನು ನೆನಪಿಸಿಕೊಳ್ಳುವುದು ಮುಂತಾದವು ನಡೆದೇ ಇರುತ್ತಿದ್ದವು.
ರಂಜಾನ್ ದರ್ಗಾ ಬರೆಯುವ ‘ನೆನಪಾದಾಗಲೆಲ್ಲ’ ಸರಣಿಯ ಏಳನೆಯ ಕಂತು.