Advertisement

Tag: ರಘುನಾಥ ಚ.ಹ.

ಹೂ ನೋಡಿ ಗಿಡದ ಪರೀಕ್ಷೆ

ಹಕ್ಕಿ ಗರಿಗಳ ರಮ್ಯಲೋಕವನ್ನು ಚಿತ್ರಿಸುವ ‘ಹಕ್ಕಿಪುಚ್ಚವೆನ್ನುವ ಬೆಚ್ಚಾನೆ ತಾವು’ ಪ್ರಬಂಧ ಹಕ್ಕಿಪುಕ್ಕವೊಂದು ಹಾರಿಬಂದು, ಪ್ರಾರ್ಥನೆಗೆ ನಿಂತಿರುವ ಮಗುವಿನ ಕೈ ಸೇರಿ, ಆ ಮಗುವಿನ ಮುಖದಲ್ಲಿ ಮಂದಹಾಸ ಮೂಡಿಸುವ ಪ್ರಸನ್ನಚಿತ್ರದೊಂದಿಗೆ ಆರಂಭವಾಗುತ್ತದೆ. ಪುಕ್ಕ ಹಿಡಿದ ನಗುಮುಖದ ಮಗುವಿನ ಚಿತ್ರದೊಂದಿಗೆ ದ.ರಾ. ಬೇಂದ್ರೆ ಅವರ ‘ಗರಿ’ ಕವಿತೆಯನ್ನು ನೆನಪಿಸಿಕೊಳ್ಳಬೇಕು. ‘ಹಾರಲೆಂದು ಹುಟ್ಟಿದ ಹಕ್ಕಿ ಮೈಯ ಬದುಕು’ ಎಂದು ಕವಿ ಉದ್ಗರಿಸುವ, ಪುಕ್ಕದ ಮೂಲಕ ಹಕ್ಕಿಯ ಬದುಕಿನ ಘನತೆಯನ್ನು ಸೂಚಿಸುವ ‘ಗರಿ’ ಬೇಂದ್ರೆಯವರ ಅದ್ಭುತ ಕವಿತೆಗಳಲ್ಲೊಂದು. ಆ ಕವಿತೆ ಕಾಣಿಸುವ ಹಕ್ಕಿಯ ಬದುಕಿನ ಘನತೆ, ಆಶಾ ಅವರ ಪ್ರಬಂಧದಲ್ಲಿ ಹಲವು ರೂಪಗಳಲ್ಲಿ ಚಿತ್ರಣಗೊಳ್ಳುತ್ತದೆ.
ಆಶಾ ಜಗದೀಶ್‌ ಹೊಸ ಪುಸ್ತಕ “ಕಾಣೆಯಾದವರು” ಪ್ರಬಂಧಗಳ ಸಂಕಲನಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ