Advertisement

Tag: ರಘುನಾಥ ಚ.ಹ.

ಹೂ ನೋಡಿ ಗಿಡದ ಪರೀಕ್ಷೆ

ಹಕ್ಕಿ ಗರಿಗಳ ರಮ್ಯಲೋಕವನ್ನು ಚಿತ್ರಿಸುವ ‘ಹಕ್ಕಿಪುಚ್ಚವೆನ್ನುವ ಬೆಚ್ಚಾನೆ ತಾವು’ ಪ್ರಬಂಧ ಹಕ್ಕಿಪುಕ್ಕವೊಂದು ಹಾರಿಬಂದು, ಪ್ರಾರ್ಥನೆಗೆ ನಿಂತಿರುವ ಮಗುವಿನ ಕೈ ಸೇರಿ, ಆ ಮಗುವಿನ ಮುಖದಲ್ಲಿ ಮಂದಹಾಸ ಮೂಡಿಸುವ ಪ್ರಸನ್ನಚಿತ್ರದೊಂದಿಗೆ ಆರಂಭವಾಗುತ್ತದೆ. ಪುಕ್ಕ ಹಿಡಿದ ನಗುಮುಖದ ಮಗುವಿನ ಚಿತ್ರದೊಂದಿಗೆ ದ.ರಾ. ಬೇಂದ್ರೆ ಅವರ ‘ಗರಿ’ ಕವಿತೆಯನ್ನು ನೆನಪಿಸಿಕೊಳ್ಳಬೇಕು. ‘ಹಾರಲೆಂದು ಹುಟ್ಟಿದ ಹಕ್ಕಿ ಮೈಯ ಬದುಕು’ ಎಂದು ಕವಿ ಉದ್ಗರಿಸುವ, ಪುಕ್ಕದ ಮೂಲಕ ಹಕ್ಕಿಯ ಬದುಕಿನ ಘನತೆಯನ್ನು ಸೂಚಿಸುವ ‘ಗರಿ’ ಬೇಂದ್ರೆಯವರ ಅದ್ಭುತ ಕವಿತೆಗಳಲ್ಲೊಂದು. ಆ ಕವಿತೆ ಕಾಣಿಸುವ ಹಕ್ಕಿಯ ಬದುಕಿನ ಘನತೆ, ಆಶಾ ಅವರ ಪ್ರಬಂಧದಲ್ಲಿ ಹಲವು ರೂಪಗಳಲ್ಲಿ ಚಿತ್ರಣಗೊಳ್ಳುತ್ತದೆ.
ಆಶಾ ಜಗದೀಶ್‌ ಹೊಸ ಪುಸ್ತಕ “ಕಾಣೆಯಾದವರು” ಪ್ರಬಂಧಗಳ ಸಂಕಲನಕ್ಕೆ ರಘುನಾಥ ಚ.ಹ. ಬರೆದ ಮುನ್ನುಡಿ

Read More
  • 1
  • 2

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ