Advertisement

Tag: ರವೀಂದ್ರನಾಯಕ್‌ ಸಣ್ಣಕ್ಕಿಬೆಟ್ಟು

ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಈ ಭಾನುವಾರದ ಕತೆ

ದೊಡ್ಡ ಮನೆ, ಐದೆಕರೆ ಫಲವತ್ತಾದ ಕೃಷಿಭೂಮಿ, ಅಡಕೆ ತೋಟ ಮೇಲಾಗಿ ಅತ್ತೆ ನಾದಿನಿಯರ ಕಾಟವಿಲ್ಲದ ಎಲ್ಲರೂ ಬಯಸುವ ಕನಸಿನ ಸಂಸಾರ! ಏನು ಕೊರತೆ ಇತ್ತು ಸುಖಕ್ಕೆ? ಆದರೆ ಯಾಕೋ ಅಲ್ಲಿ ಸ್ವರ್ಗಕ್ಕೆ ಕಿಚ್ಚು ಹಚ್ಚುವ ಯಾವುದೇ ಸಂಭ್ರಮ ಕಾಣದೇ ನಿಧಾನವಾಗಿ ಸಂಸಾರದೊಳಗೇ ಅಸಮಾಧಾನದ ಕಿಚ್ಚು ಹೊತ್ತಿಕೊಂಡದ್ದು ಅಷ್ಟು ಬೇಗನೇ ಯಾರ ಅರಿವಿಗೂ ಬರಲಿಲ್ಲ. ಆದರೆ ಎಲ್ಲರ ಅರಿವಿಗೆ ಬರುವ ಹೊತ್ತಿಗೆ ಬಹಳ ತಡವಾಗಿ ಹೋಗಿತ್ತು.
ರವೀಂದ್ರ ನಾಯಕ್‌ ಸಣ್ಣಕ್ಕಿಬೆಟ್ಟು ಬರೆದ ಕತೆ “ಶಿಕ್ಷೆ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ