Advertisement

Tag: ರಷ್ಯಾ

ಯುದ್ಧದ ಬಿಸಿ ನೀಗಿಕೊಂಡು ತಂಪಗಾಗಬೇಕಿದೆ ರಷ್ಯಾ: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಸರಣಿ

ಕಮ್ಯುನಿಸ್ಟ್‌ ಆಳ್ವಿಕೆಯ ಸಮಯದಲ್ಲಿ ರಷ್ಯನ್ ಬರಹಗಾರರು ನಿರ್ಬಂಧಕ್ಕೆ ಒಳಗಾದರು. ಮುಕ್ತವಾಗಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಲಾಗದ ದುಃಸ್ಥಿತಿಗೆ ಸಿಲುಕಿಕೊಂಡರು. ಮರೀನಾ ಟ್ವೆಟೇವಾ ಅವರು ರಷ್ಯಾದ ಹೊರಗಡೆ ಇದ್ದುಕೊಂಡೇ ಕಾವ್ಯರಚನೆ ಮಾಡಿದ್ದು, ರಷ್ಯಾಕ್ಕೆ ಮರಳಿ ಬಂದು ಎರಡೇ ವರ್ಷಗಳಲ್ಲಿ ಆತ್ಮಹತ್ಯೆ ಮಾಡಿಕೊಂಡದ್ದು ಇವೆಲ್ಲಾ ಸಾಹಿತ್ಯ ಕ್ಷೇತ್ರದ ಮೇಲೆ ಕಮ್ಯುನಿಸ್ಟ್‌ ಪ್ರಾಬಲ್ಯವನ್ನು ಸೂಚಿಸುತ್ತವೆ. ಸ್ಟಾಲಿನ್ ಮರಣದ ಬಳಿಕ ರಷ್ಯನ್ ಸಾಹಿತ್ಯದಲ್ಲಿ ಹೊಸ ಬಗೆಯ ಬರಹಗಳು ಮತ್ತು ಪ್ರವೃತ್ತಿಗಳು ಕಾಣಿಸಿಕೊಂಡವು.
ಡಾ. ವಿಶ್ವನಾಥ ಎನ್.‌ ನೇರಳಕಟ್ಟೆ ಬರೆಯುವ “ವಿಶ್ವ ಪರ್ಯಟನೆ” ಸರಣಿ

Read More

ಸಮಾಜವಾದದ ಪ್ರೇರಣೆಗೊಂದು ಉದಾಹರಣೆ ಸೋವಿಯತ್‌ ರಷ್ಯಾ

ಸೋವಿಯತ್ ದೇಶಕ್ಕೆ ನಾನು ಭೇಟಿ ನೀಡಿದ ಸಂದರ್ಭದಲ್ಲಿ ಯುವಕರೆಲ್ಲ ಎರಡನೇ ಮಹಾಯುದ್ಧದ ನಂತರ ಜನಿಸಿದವರೇ ಆಗಿದ್ದರು. ಅವರಿಗೆ ೧೯೧೭ರ ಕ್ರಾಂತಿಯಾಗಲಿ, ೧೯೪೫ರಲ್ಲಿ ಕೊನೆಗೊಂಡ ಎರಡನೇ ಮಹಾಯುದ್ಧದ ಅನಾಹುತಗಳಾಗಲೀ ಅನುಭವಕ್ಕೆ ಬರಲು ಸಾಧ್ಯವೇ ಇಲ್ಲ. ಅವನ್ನೆಲ್ಲ ಅವರು ತಿಳಿದುಕೊಳ್ಳುವುದು ಹಿರಿಯರ ಅನುಭವದಿಂದ, ಇತಿಹಾಸದ ಪುಟಗಳಿಂದ. ಬಹುಪಾಲು ಯುವಕರು ಇದನ್ನೆಲ್ಲ ಅರಿತರೂ ಐರೋಪ್ಯ ದೇಶಗಳ ಜನರ ಮತ್ತು ಅವರು ಬಳಸುವ ವಸ್ತುಗಳ ಸಂಪರ್ಕದಿಂದ ಅವರ ಮನಸ್ಸು ಕ್ರಮೇಣ ಕೊಳ್ಳುಬಾಕ ಸಂಸ್ಕೃತಿಯ ಕಡೆಗೆ ವಾಲತೊಡಗಿತು. ರಂಜಾನ್‌ ದರ್ಗಾ ಬರೆಯುವ ಆತ್ಮಕತೆ ʻನೆನಪಾದಾಗಲೆಲ್ಲʼ ಸರಣಿಯ ೫೦ನೇ ಕಂತು ಇಲ್ಲಿದೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ