Advertisement

Tag: ರಾಘವೇಂದ್ರ ಪಾಟೀಲ

ಸಂಕಟ, ಸಂಘರ್ಷದ ಕಥೆ ಹೆಣೆಯುವ ಗೈರಸಮಜೂತಿ

 ಒಂದು ಕಾಲದ ನಮ್ಮ ಹಿಂದಿ ಕವಿಗಳಾದ ಬಚ್ಚನ್, ನಿರಾಲಾ, ಸುಮಿತ್ರಾನಂದನ್ ಪಂತರಂತಹ ಲೇಖಕರು ರೂಪಿಸಿಕೊಂಡಿದ್ದ ಆಜ್ಞೆಯತಾವಾದದ ಇನ್ನೊಂದು ಉದಾರೀಕೃತ ತಾತ್ವಿಕ ಸುಕುಮಾರ ರೂಪವೇ ಈ ಕಾದಂಬರಿಯ ಅಡಿಪಾಯದಲ್ಲೂ ಇದೆ ಎನ್ನಿಸುತ್ತದೆ. ಹಾಗೆಂದ ಮಾತ್ರಕ್ಕೆ ಈ ಬಗೆಯಲ್ಲಿ ರಸರಮ್ಯಲೋಕವೊಂದನ್ನು ಕಟ್ಟಿಕೊಡುವ ಕಥನಗಳು ಇಲ್ಲಿವೆ.  ರಾಘವೇಂದ್ರ ಪಾಟೀಲರ “ಗೈರ ಸಮಜೂತಿ” ಕಾದಂಬರಿಯ ಕುರಿತು ಮಾಲಿನಿ ಗುರುಪ್ರಸನ್ನ ಬರಹ

Read More

ಹೊಂಗಿರಣದ ಕವಿಯ ಒಡನಾಟದ ನೆನಪುಗಳು

ನವ್ಯ ಮತ್ತು ನವೋದಯವನ್ನು ಹದವಾಗಿ ಬೆರೆಸಿದ ಪಾಕದಂತಹ ಸಾಹಿತ್ಯ ಸೃಷ್ಟಿಸಿದ ಚೆನ್ನವೀರ ಕಣವಿಯವರದು ಕರುಳಿನ ಪ್ರೀತಿಗೆ ಓಗೊಡುವ ಸ್ವಭಾವ. ಮೃದುಮನಸ್ಸಿನವರು ಎಂದು ಹೇಳಿದರೂ, ಅಗತ್ಯವೆನಿಸಿದಾಗ ಹೋರಾಟದ ಹಾದಿಯನ್ನು ಹಿಡಿದವರು. ಸಂಪ್ರದಾಯವನ್ನು ಮುರಿದವರು. ಆರೋಗ್ಯಪೂರ್ಣ ಸಂಘಟನೆಗೆ ಒತ್ತಾಸೆಯಾಗಿ ನಿಂತವರು. ಸಂಬಂಧಗಳನ್ನು ಪೋಷಿಸುತ್ತ, ಮಾನವಪ್ರೀತಿಗೆ ಮಾನ್ಯತೆ ನೀಡಿ ಜೀವನ ನಡೆಸಿದವರು. ಕಾವ್ಯವು ಅವರಿಗೆ ಒಲಿದು ಬಂದ ಪ್ರಕಾರ.ಇತರ ಪ್ರಕಾರಗಳಲ್ಲಿ ಅವರು ಬರೆದರೂ, ಕಾವ್ಯವೇ ಅವರ ಸಾಹಿತ್ಯದ ಸ್ಥಾಯೀ ಭಾವ..

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ