Advertisement

Tag: ರಾಜಶೇಖರ ಜೋಗಿನ್ಮನೆ

ಕಾಲವೇ ಕಾಪಾಡಿ ಪೋಷಿಸಿದ ತಲೆಮಾರಿನ ಕಥೆ: ನಾರಾಯಣ ಯಾಜಿ ಬರಹ

ಕಾದಂಬರಿಯ ಪಾತ್ರಗಳು ಎರಡನೆಯ ಭಾಗದಲ್ಲಿ ಮುಖಾಮುಖಿಯಾಗುತ್ತವೆಯಾದರೂ ಅದು ತೀವ್ರತೆಗೆ ಎಡೆಮಾಡುವುದಿಲ್ಲ. ಅಲ್ಲೆಲ್ಲ ಒಂದು ಪಾತ್ರ ಸುಮ್ಮನೆ ಆ ಸ್ಥಳವನ್ನು ಬಿಟ್ಟು ದೂರಸರಿಯುತ್ತದೆ. ಚಿದಂಬರನ ಕಾಲಘಟ್ಟದಲ್ಲಿ ಅರವತ್ತರ ನಂತರದ ಸಾಮಾಜಿಕ ನಡವಳಿಕೆಯನ್ನು ಕಾಣಬಹುದು. ಮೊದಲ ಹಂತದಲ್ಲಿ ಗೋವಿಂದ ಮತ್ತು ಸವಿತಾ ದಂಪತಿಗಳ ಶ್ರಮ ಎದ್ದು ಕಾಣಿಸಿದರೆ ಎರಡನೆಯ ಭಾಗದಲ್ಲಿ ಚಿದಂಬರ ಮತ್ತು ಗಿರಿಜಾ ದಂಪತಿಗಳು ಆ ಪಾತ್ರವನ್ನು ನಿರ್ವಹಿಸಿದ್ದಾರೆ. ಇಬ್ಬರದ್ದೂ ಹೋರಾಟದ ಬದುಕು.
ರಾಜಶೇಖರ ಜೋಗಿನ್ಮನೆ ಕಾದಂಬರಿ “ಕೇಳು ಧನಂಜಯ..” ಕುರಿತು ನಾರಾಯಣ ಯಾಜಿ ಬರಹ

Read More

ರಾಜಶೇಖರ ಜೋಗಿನ್ಮನೆ ಕಥಾ ಸಂಕಲನದ ಕುರಿತು ನಾರಾಯಣ ಯಾಜಿ ಬರಹ

“ಕಥೆಯ ನಿರೂಪಣೆಯಲ್ಲಿ ನಾವೂ ಕೂಡಾ ಕರುಣಾಕರನ ಜಾಗದಲ್ಲಿ ನಿಂತುಬಿಡುತ್ತೇವೆ. ಒಂದೆಲಗ ನೆನಪಿನ ಶಕ್ತಿಹೆಚ್ಚಿಸುವ ಸಂಕೇತ. ಇದು ನೆಲದಲ್ಲಿ ಬೆಳೆಯುವ ಸಸ್ಯವೂ ಹೌದು. ನೀರು ಮತ್ತು ಭೂಮಿಯ ಕುರಿತು ಅಪರಿಮಿತ ಆಸಕ್ತಿಯಿದ್ದ ಜೋಗಿನ್ಮನೆಯವರ ಇಗ್ಗಪ್ಪ ಮತ್ತು ಕರುಣಾಕರ ಇಬ್ಬರೂ ಇಲ್ಲಿ ಸಾಮ್ಯತೆಯನ್ನು ಪಡೆಯುವದು ಹೀಗೆ. ನಾವು ಕಳೆದುಕೊಂಡುದೆಲ್ಲಿ ಎನ್ನುವದರ ಹುಡುಕಾಟದಲ್ಲಿರುವ ಪುರಾಣಗಳ ‘ಅಭಿಜ್ಞಾ’ನದ “

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ