Advertisement

Tag: ರಾಜಶೇಖರ ಹೆಗಡೆ ಜೋಗಿನ್ಮನೆ

ಚತುರೋಕ್ತಿಯಿಂದ ಸಹೃದಯತೆಯ ಒಡಲನ್ನು ತೆರೆದಿಟ್ಟ ವ್ಯಕ್ತಿಚಿತ್ರಣ

ಎಮ್ ಎ ಹೆಗಡೆಯವರೆಂದೇ ಸಮಾಜದಲ್ಲಿ ಪ್ರಸಿದ್ಧರಾದ ಹೆಗಡೆಯವರಲ್ಲಿ ಮಹಾಬಲನೋರ್ವ ಇದ್ದಾನೆ ಎನ್ನುವದನ್ನು ಈ ಪುಸ್ತಕದಲ್ಲಿ ರಾಜಶೇಖರ ಹೆಗಡೆಯವರು ಗುರುತಿಸುತ್ತಾರೆ. ಜೀವನದಲ್ಲಿಯೂ ಹಾಗೇ ಅಪರಿಚಿತರಂತೇ ಕಾಣುತ್ತಾರೆ. ನಾಸ್ತಿಕರಂತೆ ತೋರುತ್ತಾರೆ. ಆದರೆ ಗರುಡ ಪುರಾಣವನ್ನು ವಾಚಿಸಿ ತಾಯಿಯ ಔರ್ಧದೈಹಿಕ ಕ್ರಿಯೆಗಳನ್ನು ನೆರವೇರಿಸುತ್ತಾರೆ. ಕುಟುಂಬ ಸಮೇತ ಕಾಶಿಯಾತ್ರೆಗೆ ಹೋಗುತ್ತಾರೆ. ಸಂಕೀರ್ಣವೆನಿಸಿಕೊಂಡ ವ್ಯಕ್ತಿತ್ವದೊಳಗೆ ತಮ್ಮವರೆನ್ನುವ ಭಾವನೆಯಿದೆ.
ರಾಜಶೇಖರ ಹೆಗಡೆ ಜೋಗಿನ್ಮನೆಯವರು ಬರೆದ “ಅಣ್ಣ ಮಹಾಬಲ – ಎಂ ಎ ಹೆಗಡೆಯವರ ಜೀವನ ಭಾವನ ಸಾಧನ” ಕೃತಿಯ ಕುರಿತು ನಾರಾಯಣ ಯಾಜಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ಬದುಕಲು ನಿಮಗೆ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ