Advertisement

Tag: ರಾಜು ಹೆಗಡೆ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜು ಹೆಗಡೆ ಕತೆ

ಸಂಜೆಯಾಗುತ್ತಿದ್ದಂತೆ, ಹೆಂಡತಿಗೆ ಅದು ಕಾಡತೊಡಗಿತು. ಸಾವಿರಾರು ರೂಪಾಯಿಯ ಮುಖ ನೋಡಿ ಅವಳ ಬಯಕೆಯನ್ನು ಇಲ್ಲ ಮಾಡದೆವಲ್ಲ, ನಾವೇನು ಅಷ್ಟು ದುಡ್ಡಿನಿಂದ ಹಂಚು ಹಾಕುವುದು ಅಷ್ಟರಲ್ಲೆ ಇದೆ ಎಂದೆಲ್ಲ ಗೊಣಗೊಣ ಮಾಡತ್ತಿದ್ದಳು. ನನಗೂ ಹಾಗೇ ಅನಿಸುತ್ತಿತ್ತು. ಆದರೆ ಅದು ಮುಗಿದ ಕತೆ ಎಂದು ನನಗೆ ನಾನೇ ಹೇಳಿಕೊಂಡು ಮರೆಯಲು ಯತ್ನಿಸುತ್ತಿದ್ದೆ.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ರಾಜು ಹೆಗಡೆ ಕತೆ “ಫ್ರಿಜ್ಜು”

Read More

ಇದ್ದಂತೆ ಇರುವ ಪದ್ಯಸದ್ಯ

ಕವಿತೆ ಪ್ರಣಾಳಿಕೆಯೋ ವಾಗ್ವಾದವೋ ಉತ್ತರವೋ ಪ್ರತಿಭಟನೆಯೋ ಆಗಿ ಮೆರೆಯುತ್ತಿರುವ ದಿನಗಳಲ್ಲಿ ರಾಜು ಹೆಗಡೆ ಬರೆಯುತ್ತಿರುವ ಪದ್ಯಗಳಿಗೆ ವಿಶಿಷ್ಟವಾದ ಸ್ಥಾನವಿದೆ ಎಂದು ಹೇಳಲು ಅಂಜಿಕೆಯಾಗುತ್ತದೆ. ನಮ್ಮ ಕಾವ್ಯದ ಓದನ್ನು ರಾಜಕೀಯ ನಿಲುವು, ಸೈದ್ಧಾಂತಿಕತೆ ಮತ್ತು ಸಾಮಾಜಿಕನಿಲುವುಗಳು ನಿರ್ಧರಿಸುವ ಕಾಲ ಇದು. ಶುದ್ಧಕವಿತೆ ಎಂಬ ಮಾತನ್ನು ಗೇಲಿ ಮಾಡಲಾಗುತ್ತದೆ ಮತ್ತು ಶುದ್ಧ ಸಾಹಿತ್ಯವನ್ನು ಅಪರಾಧವೆಂಬಂತೆ ನೋಡಲಾಗುತ್ತಿದೆ. ಯಾವುದಾದರೊಂದು ರಾಜಕೀಯ ಪಕ್ಷದ ಅಘೋಷಿತ ಗೊತ್ತುವಳಿಯಂಥ ಸಾಲುಗಳನ್ನು ಪದ್ಯಗಳೆಂದು ಕರೆಯಲಾಗುತ್ತಿದೆ.
ರಾಜು ಹೆಗಡೆ ಕವನ ಸಂಕಲನ “ಕಣ್ಣಿನಲಿ ನಿಂತ ಗಾಳಿ” ಗೆ ಜೋಗಿ ಬರೆದ ಮುನ್ನುಡಿ

Read More

ರಾಜು ಹೆಗಡೆ ಬರೆದ ಸಣ್ಣ ಕಥೆ ʼಲಾಕ್‌ ಡೌನ್‌ʼ

“ಗಿರಿಜವ್ವ ಕೆಲಸದಲ್ಲಿ ಹುಷಾರ್ ಇದ್ದಳು. ಯಾವುದಕ್ಕೆ ಹೋದರೂ ಸೈ ಅನಿಸಿಕೊಳ್ಳಬಲ್ಲಳು. ಆರಂಭದಲ್ಲಿ ನಾಲ್ಕಾರು ಮನೆಗಳಿಗೆ ರೊಟ್ಟಿ ಮಾಡಲು ಹೋದಳು. ನಂತರ, ಹತ್ತಿರದ ಖಾನಾವಳಿ ಹಿಡಿದಳು. ಆಮೇಲೆ ಧರ್ಮಸ್ಥಳ ಸಂಘದಲ್ಲಿ ಸಾಲ ಮಾಡಿ ಸಣ್ಣ ತರಕಾರಿ ವ್ಯಾಪಾರ ಶುರು ಮಾಡಿದಳು. ಮೊದಮೊದಲು ಅಲ್ಲಿ ಇಲ್ಲಿ ರಸ್ತೆ ಬದಿಯಲ್ಲಿ ಕುಳಿತು ಮಾರುತ್ತಿದ್ದಳು. ನಂತರ ಯಾರನ್ನೋ ಹಿಡಿದು ಮೇನ್ ಮಾರ್ಕೆಟ್ ಆದ ಬಿಡ್ಕಿ ಬಯಲಿಗೆ ಹೋದಳು. ಹಾಗೆಂದು ತಾನು ರೊಟ್ಟಿ ಮಾಡುವ ಮನೆಗಳನ್ನಾಗಲಿ ಖಾನಾವಳಿಯನ್ನಾಗಲಿ ಬಿಡಲಿಲ್ಲ. ತಾಯಿಯ ಕಳಿಸಿದಳು. “

Read More

ಭಾರವಿಲ್ಲದ ಸಹಜತೆಯಲ್ಲಿ ಮನುಷ್ಯರ ಸಾಮಾನ್ಯತನವನ್ನು ಹೇಳುವ ಕಥೆಗಳು

“ಇವರ ಕತೆಗಳಲ್ಲಿ ಬರುವ ಪಾತ್ರಗಳು ಹೆಚ್ಚು ಸಾಚಾ ಆಗಿ, ರೊಮ್ಯಾಂಟಿಸಂ ಇಲ್ಲದ ಒರಟುತನದಿಂದ, ಒಬ್ಬ ಹಳ್ಳಿಗನ ಇವಿಲ್ ಕೂಡ ಸಹಜ ಎಂದು ಅನಿಸುವಂತೆ ಮೂಡಿ ಬರುತ್ತವೆ. ಇಲ್ಲಿ ಕೊಲೆ ಮಾಡಬಲ್ಲ ಭಾವ, ಮೈದುನರು, ಯಕ್ಷಗಾನ ಬಯಲಾಟದ ಟೆಂಟಿಗೆ ಬೆಂಕಿ ಹಚ್ಚಬಲ್ಲ ಕಟ್ಟಾ ಜಿದ್ದಿನ ಊರ ಮಂದಿ, ಕಳ್ಳನಾಟ ಸಾಗಿಸುವ ದಂಧೆಯನ್ನು ಹೊಟ್ಟೆಪಾಡಿನ ಅನಿವಾರ್ಯ ಎಂದು ಕಂಡುಕೊಳ್ಳುವ ಮತ್ತು …”

Read More

ಇಂಡಿಯಾ ಮತ್ತು ಈರುಳ್ಳಿ: ರಾಜು ಹೆಗಡೆ ಬರೆದ ದಿನದ ಕವಿತೆ

ಪಂಥ, ಪ್ರಾಕಾರಗಳ ಹಂಗಿಲ್ಲದೆ ಚೆಂದವಿರುವ ಕವಿತೆಯೊಂದು ಪ್ರತಿನಿತ್ಯ ನಿಮ್ಮ ಬಳಿ ಬರುತ್ತಿದೆ. ಕನ್ನಡದ ಕವಿತೆಗಳ ಜೊತೆಗೆ ಇತರ ಭಾಷೆಗಳಿಂದ ಅನುವಾದಗೊಳ್ಳುವ ಕವಿತೆಗಳೂ ಇಲ್ಲಿರುತ್ತವೆ.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ