Advertisement

Tag: ರಾಧಾಕೃಷ್ಣ ಕಲ್ಚಾರ್

ಪೌರಾಣಿಕ ಚೌಕಟ್ಟಿನಲ್ಲಿ ವರ್ತಮಾನದ ಕರ್ಣನನ್ನು ದರ್ಶಿಸಿದ ಕಾದಂಬರಿ ‘ಕವಚ’: ಡಾ. ವಿಶ್ವನಾಥ ಎನ್ ನೇರಳಕಟ್ಟೆ ಬರಹ

‘ಕವಚ’ ಕಾದಂಬರಿಯು ಸಮಕಾಲೀನ ಬದುಕಿಗೆ ಅನ್ವಯವಾಗಬಲ್ಲ ಅನೇಕ ಸಂಗತಿಗಳನ್ನು ಪ್ರಸ್ತಾಪಿಸಿದೆ. ಗುರು ಪರಶುರಾಮರು ಅಸ್ತ್ರಗಳ ಪ್ರಯೋಗಕ್ಕೆ ಸಂಬಂಧಪಟ್ಟಂತೆ ಬೋಧನೆಯನ್ನು ನೀಡುವ ಸಂದರ್ಭದಲ್ಲಿ, ಆಕ್ರಮಣಗಳು ಸ್ವ-ರಕ್ಷಣೆಗಾಗಿಯೇ ಹೊರತು ಆಕ್ರಮಣಕ್ಕಲ್ಲ. ದುರ್ಗುಣಗಳಿಗೆ ಈಡಾದರೆ ಸಿದ್ಧಿಯಾದ ಮಂತ್ರಾಸ್ತ್ರಗಳೂ ಪ್ರಯೋಜನಕ್ಕೆ ಬರುವುದಿಲ್ಲ ಮೊದಲಾದ ವಿಚಾರಗಳನ್ನು ತಿಳಿಸಿಕೊಡುತ್ತಾರೆ. ಅರ್ಜುನನ ಚಾಪವಿದ್ಯಾ ಚಾತುರ್ಯದ ಸಮಯದಲ್ಲಿ ಕರ್ಣ ಅರ್ಜುನನ ವಿರುದ್ಧ ಹೋರಾಡಲು ನಿರ್ಧರಿಸಿದಾಗ ಜನರಿಗೆ ಅವನ ಬೆಂಬಲ ದೊರಕುತ್ತದೆ.
ರಾಧಾಕೃಷ್ಣ ಕಲ್ಚಾರ್ ಬರೆದ “ಕವಚ” ಕಾದಂಬರಿಯ ಕುರಿತು ಡಾ. ವಿಶ್ವನಾಥ ಎನ್. ನೇರಳಕಟ್ಟೆ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ