Advertisement

Tag: ರಾಮಚಂದ್ರದೇವ

ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ

ರಾಮಚಂದ್ರ ದೇವರೂ ‘ಮೂಗೇಲ’ ಕತೆಯಲ್ಲಿ ಮೂಗೇಲನ ಅಪ್ಪನಂಥವರು ಮನುಷ್ಯ ಸಂಬಂಧಗಳಿಗಿಂತ ಆರ್ಥಿಕ ಲಾಭಕ್ಕೆ ಪ್ರಾಮುಖ್ಯ ನೀಡುವುದನ್ನು ತೋರಿಸಲು ಮೂಗೇಲನ ಮೂಗನ್ನು ಅಸಂಗತವಾಗಿ ಹನುಮಂತನ ಬಾಲದಂತೆ ಬೆಳೆಸಿದ್ದಾರೆ. ಈ ಕತೆ ಮೇಲ್ನೋಟಕ್ಕೆ ಭಾರತೀಯ ಅಥವಾ ಕನ್ನಡದ ವಿಶಿಷ್ಟ ಸನ್ನಿವೇಶವನ್ನು ಸೂಚಿಸುವಂಥದ್ದಲ್ಲ. – ‘ಕರಾವಳಿಯ ಕವಿರಾಜಮಾರ್ಗ’ ಸರಣಿಯಲ್ಲಿ ನವ್ಯೋತ್ತರದ ಮುಖ್ಯ ಕವಿ ರಾಮಚಂದ್ರದೇವ
ಅವರ ಕುರಿತು ಬರೆದಿದ್ದಾರೆ ಡಾ.ಬಿ. ಜನಾರ್ದನ ಭಟ್.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ