Advertisement

Tag: ರಾಮ್ ಪ್ರಕಾಶ್ ರೈ ಕೆ

ಒಲವು ಬಾಂಧವ್ಯಗಳ ಹುಡುಕಾಟದ ಕತೆ: ರಾಮ್ ಪ್ರಕಾಶ್ ರೈ ಕೆ. ಸರಣಿ

ಆತ ‘ಎಲ್ಲವನ್ನೂ ತೆಗೆದುಕೊಂಡೆವು, ಆದರೆ ಬಹು ಅಮೂಲ್ಯವಾದ ವಸ್ತುವೊಂದನ್ನು ಇಲ್ಲೇ ಬಿಟ್ಟು ಹೋಗಬೇಕಿದೆ’ ಎನ್ನುತ್ತಾನೆ. ಆಗ ಪತ್ನಿ ಏನೆಂದು ಕೇಳುತ್ತಾಳೆ. ‘ಗೋಡೆಯ ಮೇಲೆ ಮಗ ಗೀಚಿದ ಚಿತ್ರ’ ಎನ್ನುತ್ತಾನೆ ಅವನು. ಅದೆಷ್ಟು ಸುಂದರ ಭಾವವಲ್ಲವೇ ಇದು?
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಬದುಕೆಂಬ ಚಹಾಗೊಂದಿಷ್ಟು ಒಲವಿನ ಸಕ್ಕರೆ: ರಾಮ್ ಪ್ರಕಾಶ್ ರೈ ಕೆ. ಸರಣಿ

ಜನಾರ್ಧನನ ಸಹೋದ್ಯೋಗಿ, ಆಪ್ತ ಮಿತ್ರ ಅಸಿಸ್ಟೆಂಟ್ ಶ್ರೀನಿವಾಸ ಅಸಂಖ್ಯ ಬಾರಿ ಅವನ ಪತ್ನಿಯ ಜೊತೆ ಮಾತನಾಡುತ್ತಲೇ ಇರುತ್ತಿದ್ದ. ಜೊತೆಯಾಗಿ ದಿನಗಳು ರಾಶಿಗಟ್ಟಲೆ ಕಳೆದರೂ, ಆಷಾಢದ ಮಳೆಯಂತೆ ಇವರ ಸಂವಾದ ಮುಗಿಯುವುದಿಲ್ಲ, ಈ ಪ್ರೀತಿಯ ಬಣ್ಣಿಸುವ ಪರಿಯೆಂತು ಎಂದು ಜನಾರ್ಧನ ಅಂದುಕೊಳ್ಳುತ್ತಿದ್ದ. ಒಂದು ಬಾರಿ ಶ್ರೀನಿವಾಸನ ಮನೆಗೆ ಹೋಗುವ ಜನಾರ್ಧನನಿಗೆ ಅವನ ಪತ್ನಿಗೆ ಮಾತು ಬರುವುದಿಲ್ಲ ಎಂದು ತಿಳಿಯುತ್ತದೆ.
ರಾಮ್ ಪ್ರಕಾಶ್ ರೈ ಕೆ. ಸರಣಿ

Read More

ಒಂದು “ಆಕ್ಸಿಡೆಂಟ್” ಕತೆ : ರಾಮ್ ಪ್ರಕಾಶ್ ರೈ ಕೆ. ಸರಣಿ

ಮೆದುಳು ಮತ್ತು ದೇಹದ ನಡುವಿನ ಸಂಪರ್ಕ ಕಡಿಮೆಯಾಗುತ್ತಿದ್ದಂತೆಯೇ, ವಾಹನದ ಹೆಜ್ಜೆ ಗಡಿ ರೇಖೆಗಳ ಎಲ್ಲೆ ಮೀರಿ ಸಾಗುತ್ತದೆ. ಕೊನೆಗೆ ಪಾದಚಾರಿ ಮಾರ್ಗದತ್ತ ಯಮನ ಅಮೂರ್ತರೂಪವಾಗಿ ನುಗ್ಗುತ್ತದೆ. ಅಲ್ಲಿ ಮಲಗಿದ್ದ, ಬೆವರಿನ ಮಳೆಯಲ್ಲೇ ಬದುಕು ಕಟ್ಟಿಕೊಳ್ಳುವ, ಅಂಗಿಗೆ ಕಿಸೆ ಸದಾ ಅಂಟಿಕೊಂಡೇ ಇರುವ ಜೀವಗಳ ಉಸಿರು ಅರೆಕ್ಷಣದಲ್ಲಿ ನಿಂತು ಹೋಗುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ “ಸಿನಿ ಪನೋರಮಾ” ಸರಣಿ

Read More

ಮುರಿದ ಗಾಜಿನ ಚೂರುಗಳಲ್ಲಿ ಅರಳುವ ಚಂದಿರ: ರಾಮ್ ಪ್ರಕಾಶ್ ರೈ ಕೆ. ಸರಣಿ

‘ಸಣ್ಣ ಜೈಲಿನಿಂದ ದೊಡ್ಡ ಜೈಲಿಗೆ ಹೋಗುತ್ತಿದ್ದೀಯ’ ಎಂಬಂತಹ ಹಲವು ಅರ್ಥಪೂರ್ಣ ಮಾತುಗಳು ಇಲ್ಲಿ ಮನ ಸೆಳೆಯುತ್ತದೆ. ಪುಟ್ಟಿ ಮತ್ತು ಮಗನಿಗೆ ಕಳೆದ ಸಂತಸವ ಮರಳಿ ನೀಡುವಂತೆ ಮಾಡುವ ರೋಲರ್ ಕೋಸ್ಟರ್ ಪಯಣ, ಮನುವಿನ ದೃಷ್ಟಿಗೆ ಬದುಕು ಅನುಭವಿಸುವ ಏಳು ಬೀಳಿನ ಸಂಕೇತದಂತೆ ಕಾಣುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ”ಸಿನಿ ಪನೋರಮಾ” ಸರಣಿಯಲ್ಲಿ ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ಸಿನಿಮಾದ ವಿಶ್ಲೇಷಣೆ

Read More

ಸಾಗರದ ಸದ್ದೂ, ಮೌನ ತೀರದ ಕಥೆಯೂ…: ರಾಮ್ ಪ್ರಕಾಶ್ ರೈ ಕೆ. ಸರಣಿ

ಇಲ್ಲಿನ ಐದು ಪಾತ್ರಗಳು ಪಂಚಭೂತಗಳ ಸಂಕೇತ. ಸಿಡಿಯುವ ರಿಚ್ಚಿ ಬೆಂಕಿಯಾದರೆ, ಮೌನ ಧ್ಯಾನಿ ಮುನ್ನಾ ಗಾಳಿ, ಅಲೆಮಾರಿಯಂತೆ ಸಾಗುವ ರಾಘು ನೀರು, ಸಹನಾಮೂರ್ತಿ ರತ್ನಕ್ಕ ಭೂಮಿ, ಬಾಲು ಆಗಸ. ಇದನ್ನು ಹೊರತುಪಡಿಸಿದರೆ, ಚಿತ್ರದ ಮಾತುಗಳು ಸೆರೆ ಆಗಿದ್ದು ಸಿಂಕ್ ಸೌಂಡ್ ತಂತ್ರಜ್ಞಾನದ ಮೂಲಕ. ಇದರಲ್ಲಿ, ದೃಶ್ಯದೊಂದಿಗೆ ಮಾತುಗಳ ದಾಖಲೀಕರಣ ಕೂಡ ನಡೆದು, ದೈನಂದಿನ ಬದುಕು ಕಣ್ಣ ಮುಂದೆ ಸಾಗುತ್ತಿರುವಂತೆ ಭಾಸವಾಗುತ್ತದೆ.
ರಾಮ್ ಪ್ರಕಾಶ್ ರೈ ಕೆ. ಬರೆಯುವ”ಸಿನಿ ಪನೋರಮಾ” ಸರಣಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ