Advertisement

Tag: ಲಕ್ಷ್ಮಣ ವಿ.ಎ

ಆತ್ಮಜ್ಞಾನದ ಪುಸ್ತಕವನ್ನು ಹುಡುಕುವುದೆಲ್ಲಿ?: ಲಕ್ಷ್ಮಣ ವಿ.ಎ. ಅಂಕಣ

“ಮನುಷ್ಯ ಬುದ್ದಿವಂತನಾದಂತೆಲ್ಲ ಅಪಾಯಕಾರಿ ಕೂಡ ಆಗುತ್ತಾನೆ. ಒಬ್ಬ ಅನಕ್ಷರಸ್ಥನ ಅಜ್ಞಾನಕ್ಕಿಂತ ಬುದ್ಧಿವಂತನ ಕುಟಿಲತೆ ಹೆಚ್ಚು ಅಪಾಯಕಾರಿ. ನಾಗರೀಕತೆ ಬೆಳೆದಂತೆಲ್ಲ ಮನುಷ್ಯ ಇನ್ನಷ್ಟು ಕರುಣಾಳು ಆಗಬೇಕಿತ್ತು, ತನ್ನ ನಿಜ ಧರ್ಮದಾಚೆ ಮನುಷ್ಯತ್ವ ಇದೆ ಎಂಬ ಅರಿವು ಇರಬೇಕಾಗಿತ್ತು. ಸ್ವಾರ್ಥ ಲೋಭ ತುಂಬಿದ ಜಗತ್ತಿನಲ್ಲಿ ಓದಿದ ಮನುಷ್ಯ ಉದಾರಿಯಾಗಬೇಕಿತ್ತು. ಆದರೆ ಆದದ್ದೇ ಬೇರೆ….

Read More

ಕಚ್ಚಾ ಹಾಳೆಯಂತಹ ನನ್ನ ಊರು: ಲಕ್ಷ್ಮಣ ವಿ.ಎ. ಅಂಕಣ

“ಉತ್ತರ ದಿಕ್ಕಿನ ಅಂಗಳದ ಎಡಭಾಗದಲ್ಲಿ ಎರಡು ಹಿಂಡುವ ಎಮ್ಮೆ ಮತ್ತು ಇನ್ನೊಂದು ವಯಸ್ಸಾದ ಮುರುಕುಕೋಡಿನ ಗೊಡ್ಡೆಮ್ಮೆ. ದಕ್ಷಿಣದ ಬಾಗಿಲಿನ ಹಿತ್ತಲಿನಲ್ಲಿ ಜೋಳದ ದಂಟಿನಿಂದ ಮರೆಮಾಚಿದ ಸ್ನಾನಕ್ಕೆಂದು ಮರೆಮಾಡಿದ ಎರಡಗಲದ ಒಂದು ಜಾಗ, ಸ್ನಾನದ ನೀರು ಹೋಗಿ ಇಂಗುವಲ್ಲಿ ತಿಪ್ಪೆ, ಆ ತಿಪ್ಪೆಯಲ್ಲಿ ಎಮ್ಮೆ ಆಡುಗಳ ಯಥೇಚ್ಛ ಗೊಬ್ಬರ ಇಂತಹ ಊರಿನಲ್ಲಿ ಬಹುಬೇಗ ಬೆಳೆಯುವಂತವು ಒಂದು ತಿಪ್ಪೆಗಳು ಮತ್ತು ಇನ್ನೊಂದು ಮೈ ನೆರೆದ ಹುಡುಗಿಯರು…”

Read More

ಯುವ ವಿಜ್ಞಾನಿಗಳ ಕತೆಗಳು: ಡಾ.ಲಕ್ಷ್ಮಣ ವಿ.ಎ ಅಂಕಣ

“ಆ ವರ್ಷ ತಡವಾಗಿ ಬಂದ ಮಳೆ, ತದನಂತರದ ಬಂದ ನೆರೆ ಈ ಮಲವಾಯಿ ಎಂಬ ನತದೃಷ್ಟ ಊರನ್ನು ಅಕ್ಷರಶಃ ಬೆಂಕಿಯಲ್ಲಿ ಬೇಯಿಸುತ್ತದೆ. ಒಂದು ಹಿಡಿ ಕಾಳಿಗಾಗಿ ಕೊಲೆಗಳಾಗುತ್ತಿವೆ. ಕಣ್ಣೀರ ಬಾವಿಗಳೂ ಬತ್ತಿ ಹೋಗಿವೆ. ಬಾವಿಯ ಅಳಿದುಳಿದ ನೀರು ಎಳೆಯಲು ದೇಹದಲ್ಲಿ ಕಸುವಿಲ್ಲ. ಆದರೆ ವಿಲಿಯಮ್ ಸುಮ್ಮನಿರಬೇಕಲ್ಲ. ತಾನು ಶಾಲೆಯಲ್ಲಿ ಕಲಿತ ಅಲ್ಪ ಸ್ವಲ್ಪ ಜ್ಞಾನದಲ್ಲೇ ಒಂದು ವಿಂಡ್ ಮಿಲ್ ತಯಾರಿಸಿ ಅದರಿಂದ ಉತ್ಪನ್ನವಾದ ವಿದ್ಯುತ್ ಬಳಸಿ…”

Read More

ಮಾಜಿ ಸಿಪಾಯಿಯೊಬ್ಬನ ಬದುಕು-ಬವಣೆಯ ಕತೆ :ಲಕ್ಷ್ಮಣ ವಿ.ಎ. ಅಂಕಣ

“ಆ ಇಕ್ಕಟ್ಟಿನಲ್ಲೇ ಹಿಮಗಟ್ಟಿದ ನೀರು ಕಾಯಿಸಿ, ಅಡುಗೆ ಬೇಯಿಸಿ ತಿನ್ನಬೇಕು. ಅಪ್ಪಿ ತಪ್ಪಿಯೂ ಆ ಒಲೆಯಿಂದ ಬರುವ ಹೊಗೆ ಬೆಂಕಿ ಕಾಣಿಸಕೂಡದು. ಒಂದು ವೇಳೆ ಕಂಡರೆ ಕೆಲವೇ ನಿಮಿಷಗಳಲ್ಲಿ ಈ ಡ್ರ್ಯಾಗನ್ ಸೈನಿಕರ ಶೆಲ್ ದಾಳಿಗೆ ತುತ್ತಾಗಿ ಬಂಕರುಗಳ ಇವರ ಶವ ಎಣಿಸಲು ಬರುವವರಿಗಾಗಿ ಒಂದು ವಾರ ತಿಂಗಳಾದರೂ ಕಾಯಬೇಕು.”

Read More

ಡಾ. ಲಕ್ಷ್ಮಣ ವಿ.ಎ ಬರೆದ ಎರಡು ಹೊಸ ಕವಿತೆಗಳು

“ಈಗ ಗಂಧಕದ ಘಾಟಿನ ಪತ್ರ ತೆರೆಯಲು
ಧೈರ್ಯ ಸಾಲುತ್ತಿಲ್ಲ ಯಾರೊಬ್ಬರಿಗೂ
ಬಣ್ಣಗಳ ಕಲಿಸಿ ಕುಳಿತ ಪೋರನ
ಬಿಳಿ ಹಾಳೆಯ ಮೇಲೆ ದುರಂತ ನಾಟಕದ ಪರದೆಯ ಬಣ್ಣಗಳು”- ಡಾ. ಲಕ್ಷ್ಮಣ ವಿ.ಎ ಬರೆದ ಎರಡು ಹೊಸ ಕವಿತೆಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ