Advertisement

Tag: ಲಕ್ಷ್ಮಣ ಶೆರೆಗಾರ

ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ

ಎಲ್ಲ ಧರ್ಮಗಳಾಚೆ ಮನುಷ್ಯರ ಮನಸ್ಸುಗಳು ಒಂದೇ ಆಗಿರುತ್ತವೆ! ಒಡವೆಗಳು ಸಂಕೋಲೆಗಳಾಗುವ ಹೊತ್ತಿಗೆ ಇಷ್ಟಪಟ್ಟು ಜೀಕಿದ ಜೋಕಾಲಿಯೇ ಎತ್ತಿ ದೂರ ಚಲ್ಲಿಬಿಡುತ್ತದೆ. ಇಷ್ಟೆಲ್ಲದರಾಚೆ ಹೊಂದಿಕೊಂಡು ಅವನೊಂದಿಗೆ ಸುಖವಾಗಿ ಎರಡು ಹೊತ್ತು ಉಂಡು ಆಕಾರವನ್ನೇ ಕಳೆದುಕೊಂಡು ನೆರಳಿನಂತೆ ಇದ್ದುಬಿಡುವುದು ನನಗೆ ಅಸಹ್ಯವೆನ್ನಿಸಲು ಶುರುವಾಗಿ ಎದ್ದು ತೌರುಮನೆಗೆ ತೌರು ಮನೆಯ ದಾರಿ ತುಳಿದಿದ್ದೆ. ನನ್ನ ಮಕ್ಕಳನ್ನು ತನ್ನ ಮಕ್ಕಳಂತೆ ಅವಳು ನೋಡಿಕೊಳ್ಳುತ್ತಾಳೆಂಬ ನಂಬುಗೆ ನನಗೆ.
ಲಕ್ಷ್ಮಣ ಶರೆಗಾರ ಬರೆದ ಈ ಭಾನುವಾರದ ಕತೆ “ಬಿಡುಗಡೆ”

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ