Advertisement

Tag: ಲಿಂಗರಾಜ ಸೊಟ್ಟಪ್ಪನವರ

ನಂಜುಂಡಿ ಕಲ್ಯಾಣವೂ ಮತ್ತು ‘ಮಿಲ್ಟ್ರೀ’ ಗ್ಯಾಂಗೂ

ಅಂತೂ ನಮ್ಮೂರಿಗೆ ನಂಜುಂಡಿ ಕಲ್ಯಾಣದ ಭಾಗ್ಯ. ಬರೋಬ್ಬರಿ ಒಂದು ವರ್ಷದ ನಂತರ. ಆದರೂ ನಮ್ಮ ಜನಕ್ಕೆ ಅದು ರಿಲೀಜ್ ಪಿಕ್ಚರ್. ಜಟಕಾ ಲೌಡ್ ಸ್ಪೀಕರ್ ಕಟ್ಟಿಕೊಂಡು ಸುತ್ತ ಹತ್ತೂರುಗಳಿಗೆ ಹೋಗಿ… “ಪ್ರೀಯ ಕಲಾಭಿಮಾನಿಗಳೆ.. ಕಲಾ ರಸಿಕರೆ.. ಒಮ್ಮೆ ನೋಡಿದರೆ ಮತ್ತೊಮ್ಮೆ ಮಗದೊಮ್ಮೆ.. ಮತ್ತೆ ಮತ್ತೆ ನೋಡಲೇಬೇಕಾದ ಸಿನೇಮಾ..” ಎನ್ನುತ್ತ.. “ಮರೆಯದಿರಿ.. ಮರೆತು ನಿರಾಶರಾಗದಿರಿ..…” ಎನ್ನುವ ನೊಟೀಸ್ ನೀಡಿ ಮರಳಿತು. ಸೈಕಲ್ ರಂಗ ಬಸ್ ಸ್ಟಾಪು ಸಲೂನು ಕೂಟು ಸರ್ಕಲ್‌ಗಳಲ್ಲಿ ಪೋಸ್ಟರ್ ಅಂಟಿಸಿದ.
ಲಿಂಗರಾಜ ಸೊಟ್ಟಪ್ಪನವರ ಬರೆದ ಪ್ರಬಂಧ

Read More

ದಟ್ಟ ಅನುಭವಗಳ ಬೆನ್ನ ಹಿಡಿದು 

ಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೇವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿಇಡೀ ಸಂಕಲನ ಜನಪ್ರಿಯತೆಯ ಮಾರ್ಗ ಹಾಗೂ ಮಹತ್ವಾಕಾಂಕ್ಷಿ ರಚನಾ ಸೆಳೆತ.. ನಡುವೆ ತುಯ್ಯುತ್ತಿದೆ. ‘ಮಾರ್ಗೀ ಅಂಗಿ’ ‘ಕರ್ಮಣ್ಯೆ ವಾಧಿಕಾರಸ್ಥೆ..’ ‘ಅವ್ವ ಮತ್ತು ರೊಟ್ಟಿ’ ಹಾಗೂ ‘ದ್ಯಾಮಿ’ ಈ ನಾಲ್ಕು ಮಹತ್ವಾಕಾಂಕ್ಷಿ ಕತೆಗಳು ಸಂಕಲನದ ತೂಕ ಹೆಚ್ಚಿಸಿವೆ. ಎಲ್ಲರಿಗೂ ಬೇಕಾದ ಮನುಷ್ಯನಾದರೂ ಸಹ ಅಲ್ಪಸಂಖ್ಯಾತ ಸಿಂಪಿಗನೊಬ್ಬ ಹೇಗೆ ಗ್ರಾಮ ರಾಜಕಾರಣಕ್ಕೆ ಈಡಾಗಿ ಬೇಡವಾಗುತ್ತಾನೆ ಎಂಬುದನ್ನು ಮಾರ್ಗೀ ಅಂಗಿ-ಕತೆ ಮನೋಜ್ಞವಾಗಿ ನಿರೂಪಿಸುತ್ತದೆ. ವೈದ್ಯಲೋಕದ ವೈರುಧ್ಯಗಳ ಚಿತ್ರಣದ ‘ಕರ್ಮಣ್ಯೆ ವಾಧಿಕಾರಸ್ಥೆ’ ಕತೆ ಮಾನವೀಯ ಸೂಕ್ಷ್ಮ ಎಳೆಯೊಂದರ ಮೂಲಕ ನಮ್ಮೆದೆಯನ್ನು ತಟ್ಟುತ್ತದೆ.
ಲಿಂಗರಾಜ ಸೊಟ್ಟಪ್ಪನವರ ಚೊಚ್ಚಲ ಕಥಾ ಸಂಕಲನ “ಮಾರ್ಗಿ”ಗೆ ಡಾ. ಪ್ರಹ್ಲಾದ ಅಗಸನಕಟ್ಟೆ‌ ಬರೆದ ಮುನ್ನುಡಿ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ