Advertisement

Tag: ವನರಾಗ ಶರ್ಮಾ

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ

ಭೂಮಿ ಕಂಪಿಸುತ್ತಿದೆ. ಇಮಾರತುಗಳು, ಗಿಡಮರಗಳು ಅಲುಗಾಡುತ್ತಿವೆ. ಏನಾಗುತ್ತಿದೆ? ಎಂಬುದೇ ತಿಳಿಯದೇ ಎಲ್ಲರೂ ಒಂದು ಕ್ಷಣ ದಂಗಾದರು. ಮರುಕ್ಷಣದಲ್ಲಿಯೇ ತೀವ್ರ ಭೂಕಂಪದ ಅನುಭವ ಆಗುತ್ತಿದ್ದಂತೆ, ಕೆಲವರ ಮೊಬೈಲಿನಲ್ಲಿ ಕರಾವಳಿಯಲ್ಲಿ ತ್ಸುನಾಮಿ ಎರಗಿದ ಮೆಸೇಜ್ ಬರತೊಡಗಿದಾಗ ಎದೆ ಬಡಿತ ಜೋರಾಯಿತು. ಮಾತು ಹೊರಡುತ್ತಿಲ್ಲ. ಮುಕುಲ ಇಲ್ಲಿಂದ 35-40 ಕಿಮಿ ದೂರದ ತುಕುಶಿಕ ನಗರದ ಕಂಪನಿಯ ಆಫೀಸಿನಲ್ಲಿದ್ದಳು.
ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ವನರಾಗ ಶರ್ಮಾ ಕತೆ “ವಿಪ್ಲವ” ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

Polls

ನಿಮ್ಮೂರಿಗೆ ಮಾನ್ಸೂನ್....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ