Advertisement

Tag: ವಾಸುದೇವ ಕೃಷ್ಣಮೂರ್ತಿ

ವಾಸುದೇವ ಕೃಷ್ಣಮೂರ್ತಿ ಬರೆದ ಈ ಭಾನುವಾರದ ಕತೆ “ಪುನರಪಿ ಜನನಿ ಜಠರೇ ಶಯನಂ”

“ನಮ್ಮ ಅನಾಮಿಕೆ ರೂಮನ್ನು ಕ್ವಾರಿಯ ಸುಮಾರು 80 ಅಡಿ ಒಳಗಿನ ಹಳ್ಳಕ್ಕೆ ಹಾಕಿ ಕಲ್ಲು, ಇದ್ದಲು, ಸ್ಕ್ರಾಪ್ ಮೆಟೀರಿಯಲ್ಸ್‌ಗಳನ್ನು ಹೇಗೆ ತುಂಬಬೇಕೆಂದು ಬಹಾದ್ದೂರ್‌ಗೆ ತಯಾರಿಮಾಡಿ, ನಮ್ಮನ್ನು ಒಂದು ತಿಂಗಳ ನಂತರ ಹಳ್ಳದಿಂದ ತೆಗೆಯಬೇಕೆಂದು ಸುಮ್ಮನೆ ಹೇಳಿದ್ದೆ. ನನಗೆ ಖಾತ್ರಿಯಾಗಿತ್ತು ಒಂದು ತಿಂಗಳ ನಂತರ ಯಾವ ಜೀವಿಗಳು ಭೂಮಿಯ ಮೇಲೆ ಇರಲು ಸಾಧ್ಯವೇ ಇಲ್ಲ ಎಂದು. ಅವನ ಜೊತೆ ಅವನು ಬದುಕಿರುವವರೆಗೂ ಮಾತನಾಡಲು ವಾಕಿ- ಟಾಕಿ ಕೊಟ್ಟೆ. ಅವನನ್ನು ಗಟ್ಟಿಯಾಗಿ ಅಪ್ಪಿ, ಅವನು ಮತ್ತು ಅವನ ಸಂಗಡಿಗರಿಗೆಲ್ಲ ದೀರ್ಘದಂಡ ನಮಸ್ಕಾರ ಮಾಡಿದಾಗ….”
ವಾಸುದೇವ ಕೃಷ್ಣಮೂರ್ತಿ ಬರೆದ ಕತೆ “ಪುನರಪಿ ಜನನಿ ಜಠರೇ ಶಯನಂ”

Read More

ಗುಬ್ಬಕ್ಕ ಸಿಕ್ಕಳು ಸುಮ್-ಸುಮ್ನೆ ನಕ್ಕಳು!

ಕೈ ಬೊಗಸೆಯಲ್ಲಿ ನೀರು ಹಿಡಿದು ಬಂದಾಗ ನನ್ನ ಕೈ ಮೇಲೆ ಎಗರಿ ಬಂದು ಕುಳಿತು, ನೀರನ್ನು ಗುಟುಕು ಗುಟುಕಾಗಿ ಕುಡಿದು ನನ್ನ ಮುಖ ನೋಡಿದ ಗುಬ್ಬಕ್ಕ “ನಮ್ಮ ಪೂರ್ವಜರು, ನಿಮ್ಮ ತರಹ ಸಹಾಯ ಮಾಡಿದವನ್ನೆಲ್ಲ ಹುಡುಕಿ ನಮ್ಮೆಲ್ಲರ ಪರವಾಗಿ ಕೃತಜ್ಞತೆ ಹೇಳಲು ಆಜ್ಞೆ ಮಾಡಿದ್ದರು. ನಿಮ್ಮ ಪೂರ್ವಜರಿಗೆಲ್ಲರಿಗೂ, ನಿನ್ನ ಮೂಲಕ ನಮ್ಮೆಲ್ಲರ ನಮಸ್ಕಾರಗಳು. ಈ ಸಣ್ಣ ಪ್ರಯತ್ನದಿಂದ ನಮ್ಮೆಲ್ಲ ಬಂಧುಗಳಿಗೆ ಶಾಂತಿ ದೊರೆಯುತ್ತದೆ.
ಬೆಂಗಳೂರಿನಂಥ ಮಹಾನಗರಗಳನ್ನು ತೊರೆದುಹೋದ ಗುಬ್ಬಚ್ಚಿಗಳ ಕುರಿತು ಬರೆದಿದ್ದಾರೆ ವಾಸುದೇ ಕೃಷ್ಣಮೂರ್ತಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ�‌ ಗೋಪಾಲ�‌ ಬರೆದ ಈ ಭಾನ�ವಾರದ ಕತೆ “ಆಟ�
https://tinyurl.com/5575hs6r

ಮದ�ವೆ ಮದ�ವೆ ಆ ಸಿಹಿ ಪದವೆ
ಲಾಸ�‌ ವೇಗಸ�‌ನ ‘ಲಿಟಲ� ವೈಟ� ವೆಡ�ಡಿಂಗ� ಚಾಪೆಲ�’ ಕ�ರಿತ� ಅಚಲ ಸೇತ� ಬರಹ
https://tinyurl.com/2v28abrv

ಭಾರತಕ�ಕೆ ಹತ�ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜ� ಅಂಕಣ “ಅನೇಕ ಅಮೆರಿಕಾ� ನಿಮ�ಮ ಓದಿಗೆ
https://tinyurl.com/35mrwwsn

ಭವ�ಯ ಟಿ.ಎಸ�. ಬರೆದ ಈ ದಿನದ ಕವಿತೆ

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ