Advertisement

Tag: ವಿಕಾಸ ಹೊಸಮನಿ

ಕನ್ನಡಿಗರೆಂಬ ಸಂಪನ್ನರೂ ಸಜ್ಜನರೂ..

ಇಡೀ ಭಾರತ ದೇಶದಲ್ಲಿ ಸಂಪನ್ನರೆಂದರೆ ಯಾರು? ಎಂದು ಯಾರಾದರೂ ಕೇಳಿದರೆ ನಾನಂತೂ ಕನ್ನಡಿಗರೇ ಎಂದು ಕೇಕೆ ಹಾಕಿ ಹೇಳಬಲ್ಲೆ. ಏಕೆಂದರೆ ಕನ್ನಡಿಗರಷ್ಟು ಸಂಪನ್ನರು ಮತ್ತು ಸಹೃದಯಿಗಳು ಭಾರತದ ಇತರೆ ರಾಜ್ಯಗಳಲ್ಲಿ ಇಲ್ಲ. ಇಂದು ಯಾವುದೇ ರಾಜ್ಯದ, ಯಾವುದೇ ಭಾಷೆಯ ಮಂದಿ ಕರ್ನಾಟಕದಲ್ಲಿ ಬಂದು ನೆಲೆಸಬಹುದು. ಕರ್ನಾಟಕದಲ್ಲಿ ಉದ್ಯೋಗ, ವ್ಯಾಪಾರ ಮಾಡಿಕೊಂಡು ನೆಮ್ಮದಿಯಿಂದ ಜೀವಿಸಬಹುದು. ಎರಡ್ಮೂರು ತಲೆಮಾರುಗಳಿಂದ ಕರ್ನಾಟಕದಲ್ಲಿ ನೆಲೆಸಿದ್ದರೂ ಕನ್ನಡ ಭಾಷೆ ಕಲಿಯದೆ ಸುಖವಾಗಿ ಜೀವನ ನಡೆಸಬಹುದು.  ಕನ್ನಡಿಗರು ಎಷ್ಟು ಸಂಪನ್ನ ಮಂದಿಯೆಂದರೆ ಅನ್ಯಭಾಷಿಕರಿಗೆ ಕನ್ನಡ ಕಲಿಸುವ ಬದಲು ತಾವೇ ಅವರ ಭಾಷೆ ಕಲಿತು, ಅವರೊಂದಿಗೆ ಅದೇ ಭಾಷೆಯಲ್ಲಿ ವ್ಯವಹರಿಸುತ್ತಾರೆ. ವಿಕಾಸ ಹೊಸಮನಿ ಬರಹ ನಿಮ್ಮ ಓದಿಗೆ

Read More

ಚಹಾ ಎಂಬ ಖಾಸಾ ದೋಸ್ತನ ಕತಿಯಿದು

ಉತ್ತರ ಕರ್ನಾಟಕದ ವಿದ್ಯಾರ್ಥಿಗಳಿಗೆ ಚಹದಷ್ಟು ಪ್ರಿಯವಾದ ಪಾನೀಯ ಮತ್ತೊಂದಿಲ್ಲ. ಪರೀಕ್ಷೆಗೆ ಸಿದ್ಧತೆ ನಡೆಸುವ ಸಂದರ್ಭದಲ್ಲಿ ಚಹದ ಬೇಡಿಕೆ ಮತ್ತು ಪೂರೈಕೆ ತುಂಬ ಹೆಚ್ಚಾಗಿರುತ್ತದೆ. ಅರ್ಧ ತಾಸಿಗೊಮ್ಮೆ ಚಹ ಕುಡಿಯದಿದ್ದರೆ ಓದಲು ಮನಸ್ಸೇ ಬರುವುದಿಲ್ಲ. ಪರೀಕ್ಷೆಯ ಸೀಜನ್ನು ಬಂದಾಗ ಧಾರವಾಡದಲ್ಲಿ ಅರ್ಧ ರಾತ್ರಿಯವರೆಗೂ ಚಹದಂಗಡಿಗಳು ತೆರೆದಿರುತ್ತವೆ.
ಉತ್ತರ ಕರ್ನಾಟಕದಲ್ಲಿ ಜನಜೀವನದ ಭಾಗವೇ ಆಗಿರುವ ಚಹ ಸೇವನೆಯ ಕುರಿತು ವಿಕಾಸ ಹೊಸಮನಿ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ