Advertisement

Tag: ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ

ಹಕ್ಕಿನ ಒಕ್ಕೊರಲ ಕೂಗು…

ಪ್ರತಿಯೊಬ್ಬರ ಮನೆಯಲ್ಲಿ ಸಂವಿಧಾನ ಇರಬೇಕು. ಇಂದು ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಚಿತ್ರದಲ್ಲಿ ತೋರಿಸಿದ ಹಾಗೆ ಒಂದು ಹೋರಾಟಕ್ಕೆ ಮಾಧ್ಯಮ ಮತ್ತು ಸಂಘಟನೆಗಳು ತುಂಬಾ ಅವಶ್ಯಕ. ಈ ಎರಡು ಪ್ರಾಮಾಣಿಕವಾಗಿದ್ದರೆ ಯಶಸ್ಸು ಶತಸಿದ್ಧ. ಇಂದಿನ ಹೋರಾಟವು ದಾರಿ ತಪ್ಪುವುದಕ್ಕೆ ಕಾರಣ ಕೇವಲ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವುದಕ್ಕಾಗಿ ಹೋರಾಟದ ದಿಕ್ಕನ್ನೇ ಬದಲಿಸುತ್ತಿರುವುದನ್ನು ಕಾಣುತ್ತೇವೆ.
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ