Advertisement

Tag: ವಿನಯ ಗುಂಟೆ

ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ”ಯಿಂದ ಒಂದು ಕತೆ

ವಾಪಸ್ಸು ಬರುವಾಗ ಎದುರು ಸಿಕ್ಕವರ ಮುಖ ನೋಡಿದ್ದಕ್ಕಿಂತ ಅವರ ಕಾಲುಗಳನ್ನು ನೋಡಿದ್ದೇ ಹೆಚ್ಚು. ನೂರಾರು ರಕ್ತದ ಜಾಡು ಬಿಟ್ಟರೆ ಕಪ್ಪು ಬಣ್ಣದ ಬಾಟಾ ಚಪ್ಪಲಿಯ ಸುಳಿವೇ ಸಿಗಲಿಲ್ಲ. ಮನೆಗೆ ಬಂದಾಗ ಅಪ್ಪ ಅದೇ ಜಾಗದಲ್ಲಿ ಕೂತು ಬೀಡಿ ಹಚ್ಚಿದ್ದನು. ‘ಹೋಗಿತ್ ಹೋಯ್ತು ಬಿಡಪ್ಪೋ, ಇನ್ನೊಂದ್ ಜೊತೆ ಹೊಸಾದ್ ತಂದ್ರೆ ಆಯ್ತು. ಅದ್ಕೆ ಹಿಂಗ್ ಕಟ್ಗಟ್ಲೆ ಬೀಡಿ ಸೇದ್ಕೊಂಡಿದ್ರೆ ಆ ಚಪ್ಲಿ ಬತ್ತದಾ ನಿನ್ನುಡ್ಕಂಡು’ ಎಂದೆ. ಉತ್ತರವೇನೂ ಬರಲಿಲ್ಲ.
ವಿನಯ ಗುಂಟೆ ಕಥಾ ಸಂಕಲನ “ಬನದ ಕರಡಿ” ಕೃತಿಯ ಒಂದು ಕತೆ “ಅಪ್ಪನ ಚಪ್ಪಲಿ” ನಿಮ್ಮ ಈ ಭಾನುವಾರದ ಓದಿಗೆ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ