Advertisement

Tag: ವಿನಾಯಕ ಅರಳಸುರಳಿ

ಸದಾ ಉಳಿಯುವ ಚಡಪಡಿಕೆಯ ಕಥೆಗಳು…

ಕೊನೆಯಾಗದ ಕಷ್ಟಗಳು, ಮರೆಯಲಾಗದ ನೋವು, ಸದಾ ಉಳಿಯುವ ಚಡಪಡಿಕೆ, ಹೆದರಿಸುವ ಒಂಟಿತನ- ಈ ಸಂಕಲನದ ಎಲ್ಲಾ ಕಥೆಗಳಲ್ಲೂ ಕಾಣುತ್ತವೆ. ಎದೆಯೊಳಗಿನ ನೋವನ್ನು ಅಂಗೈಲಿ ಹಿಡಿದುಕೊಂಡೇ ವಿನಾಯಕ ಇಲ್ಲಿನ ಕಥೆಗಳಿಗೆ ಅಕ್ಷರ ರೂಪ ನೀಡಿರಬಹುದೇನೋ ಎಂದು ಪದೇ ಪದೇ ಅನಿಸುವಷ್ಟರಮಟ್ಟಿಗೆ ಇಲ್ಲಿನ ಕಥೆಗಳು ಸಂಕಟವನ್ನು ಉಸಿರಾಡಿದೆ. ಒಬ್ಬೊಬ್ಬರ ಬದುಕೂ ಸಂಕಟದ ಸಾಗರವೇ ಆಗಿರುತ್ತದೆ ಎಂಬುದನ್ನು ಎದೆ ಬಗೆದು ತೋರುವಂಥ ಹುಮ್ಮಸ್ಸಿನಲ್ಲಿ ವಿನಾಯಕ ಕಥೆ ಹೇಳಿದ್ದಾರೆ. ತಮ್ಮ ಪ್ರಯತ್ನದಲ್ಲಿ ತಕ್ಕಮಟ್ಟಿನ ಗೆಲುವನ್ನು ಕಂಡಿದ್ದಾರೆ.
ವಿನಾಯಕ ಅರಳಸುರಳಿ ಕಥಾಸಂಕಲನ “ಮರ ಹತ್ತದ ಮೀನು”ಕ್ಕೆ ಎ.ಆರ್‌. ಮಣಿಕಾಂತ್ ಬರೆದ ಮುನ್ನುಡಿ

Read More

ನಮ್ಮೂರ ಆಸ್ಪತ್ರೆಯ ನೆನಪುಗಳು

ನಾನೆಷ್ಟೇ ಬೇಡವೆಂದುಕೊಂಡರೂ ನಮ್ಮ ಶಾಲೆಯ ಕಡೆಯಿಂದ ಕನಿಷ್ಠ ವರ್ಷಕ್ಕೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಕರೆದೊಯ್ಯುತ್ತಿದ್ದರು. ಸಾಲದ್ದಕ್ಕೆ ಅದು ಬೇರೆ ಚುಚ್ಚುಮದ್ದುಗಳ ಕಾಲ! ಸರ್ಕಾರೀ ಶಾಲೆಯಾದ್ದರಿಂದ, ಸರ್ಕಾರದ್ದೇ ನಿರ್ದೇಶನದ ಮೇರೆಗೆ ಹೇಳದೇ ಕೇಳದೇ ನಮ್ಮನ್ನು ಇದ್ದಕ್ಕಿದ್ದಂತೆ ಆಸ್ಪತ್ರೆಗೆ ನಡೆಸಿಕೊಂಡುಹೋಗಿ ವೈದ್ಯರ ಕೋಣೆಯ ಹೊರಗೆ ಸಾಲಾಗಿ ನಿಲ್ಲಿಸಿಬಿಡುತ್ತಿದ್ದರು. ನನಗಂತೂ ಈ ಇಂಜಕ್ಷನ್ ಎಂದರೆ ಇನ್ನಿಲ್ಲದ ಭಯ. ಎಂದಿನಂತೆ ನಡೆಯುತ್ತಿದ್ದ ತರಗತಿಯ ಮಧ್ಯೆ ಇದ್ದಕ್ಕಿದ್ದಂತೆ ಒಳಪ್ರವೇಶಿಸಿದ ಮುಖ್ಯಶಿಕ್ಷಕರು ‘ಎಲ್ಲರೂ ಸಾಲಾಗಿ ಆಸ್ಪತ್ರೆಯ ಕಡೆ ನಡೆಯಿರಿ. ಯಾರೂ ಗಲಾಟೆ ಮಾಡಬಾರದು’ ಎಂದು ಉಗ್ರ ದನಿಯಲ್ಲಿ ಘೋಷಿಸಿಬಿಟ್ಟರು.

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ