Advertisement

Tag: ವಿಭಾ ಕೃಷ್ಣಪ್ರಕಾಶ ಉಳಿತ್ತಾಯ

“ಬಾರೆ ರಾಜ ಕುಮಾರಿ ಹೋಗೋಣ ಜಂಬೂ ಸವಾರಿ……”

ನಾನು ಬೈಕಿನ ಕೊಂಡಿಗೆ ನನ್ನ ಕೈಯಲ್ಲಿದ್ದ ಚೀಲಗಳನ್ನೆಲ್ಲಾ ಸಿಕ್ಕಿಸಿ, ರಾಯರ ಭುಜದ ಮೇಲೆ ಕೈಯಿಟ್ಟು ಇನ್ನೇನು ಕುಳಿತುಕೊಳ್ಳಬೇಕು ಎನ್ನುವಷ್ಟರಲ್ಲಿ ಗಾಡಿ ಮುಂದೆ ಹೋಗಿಯೇ ಬಿಟ್ಟಿತು. ನಾನು ನಿಂತಲ್ಲೇ ತಲೆ ಮೇಲೆ ಕೈಇಟ್ಟುಕೊಂಡೆ. ರೀ…. ರೀ… ಎಂದು ಬೊಬ್ಬೆ ಹಿಡಿದರೂ ಕೇಳಲಿಲ್ಲ. ‘ಕರೆದರೂ ಕೇಳದೆ….’ ಎನ್ನುವ ಹಾಡು ನನಗಾಗಿಯೆ ಬರೆದಿದ್ದಾರೆ ಎನ್ನಿಸಿತು. ಹೆಚ್ಚು ಬೊಬ್ಬೆ ಹೊಡೆಯಲು ಭಯವೂ ಆಯಿತು.
ವಿಭಾ ಕೃಷ್ಣಪ್ರಕಾಶ ಉಳಿತ್ತಾಯ ಬರೆದ ‘ಹೋಗೋಣ ಜಂಬೂ ಸವಾರಿ’ ಲಲಿತ ಪ್ರಬಂಧಗಳ ಸಂಕಲನದಿಂದ ಒಂದು ಪ್ರಬಂಧ

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ