Advertisement

Tag: ವಿಶ್ವನಾಥ ಎನ್. ನೇರಳಕಟ್ಟೆ

ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಈ ಭಾನುವಾರದ ಕತೆ

ಸಿನಿಮಾ ಕ್ಷೇತ್ರದಲ್ಲಿ ಹೆಚ್ಚು ಸಮಯ ಮುಂದುವರಿಯಲಾಗಲಿಲ್ಲ ಅಕರಿಗೆ. ಭಾವನೆಯ ನಿರಂತರತೆಗೆ ಒಗ್ಗಿಹೋಗಿದ್ದ ಅವಳಿಗೆ ಭಾವನೆಗಳನ್ನು ತುಂಡುತುಂಡಾಗಿಸಿ ಜೋಡಿಸಿಕೊಳ್ಳುವ ಬಗೆ ಅರ್ಥವಾಗುತ್ತಲೇ ಇರಲಿಲ್ಲ. ಪಾತ್ರವೇ ತಾನಾಗಿ, ಪರಕಾಯಪ್ರವೇಶ ಮಾಡಿ, ಅಭಿನಯಿಸುತ್ತಿದ್ದ ಅವಳಿಗೆ ಬಿಡಿ ಬಿಡಿ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಇಷ್ಟವಾಗುತ್ತಿರಲಿಲ್ಲ. ಸಿನಿಮಾ ಶೂಟಿಂಗ್ ಅಸಹನೀಯ ಎನಿಸತೊಡಗಿತ್ತು. ಸಂಪಾದನೆಯೇನೋ ಆಗುತ್ತಿತ್ತು. ಆದರೆ ಕೆಲಸದಿಂದ ದೊರೆಯುವ ಆನಂದ ಕಳೆದುಹೋಗಿತ್ತು.
ವಿಶ್ವನಾಥ ಎನ್.‌ ನೇರಳಕಟ್ಟೆ ಬರೆದ ಕತೆ “ಕರುಳಬಳ್ಳಿ ಬಾಡಿಗೆಗಿದೆ!”

Read More

ಬಚ್ಚಲಿನ ಬಗೆಗೊಂದು ಭಾವಸ್ಫುರಣ: ವಿಶ್ವನಾಥ ಎನ್‌ ನೇರಳಕಟ್ಟೆ ಬರಹ

ಹಾಗೆ ನೋಡಿದರೆ ಮನೆಯ ಉಳಿದ ಎಲ್ಲಾ ಅಂಗಗಳಿಗಿಂತ ಮಿಗಿಲಾಗಿ ಬಚ್ಚಲುಮನೆ ರಾಜಮರ್ಯಾದೆಯನ್ನು ಪಡೆದುಕೊಳ್ಳುತ್ತದೆ. ಅಡುಗೆ ಕೋಣೆ ಎನ್ನುತ್ತೇವೆ. ಮಲಗುವ ಕೋಣೆ ಎನ್ನುತ್ತೇವೆ. ದೇವರ ಕೋಣೆ ಎನ್ನುತ್ತೇವೆ. ಆದರೆ ಬಚ್ಚಲನ್ನು ಬಚ್ಚಲು ಮನೆ ಎನ್ನುತ್ತೇವೆ. ಮನೆಯ ಒಂದು ಭಾಗವಾಗಿರುವ ಬಚ್ಚಲನ್ನು ಇನ್ನೊಂದು ಮನೆಯೇ ಎಂಬಂತೆ ಪರಿಗಣಿಸುತ್ತೇವೆ. ಮನೆಯ ಬೇರಾವ ಕೋಣೆಗಳಿಗೂ ಸಿಗದ ಪ್ರಾಶಸ್ತ್ಯ ಬಚ್ಚಲುಮನೆಗಿದೆ. ಉಳಿದ ಕೋಣೆಗಳು ಈ ತಾರತಮ್ಯವನ್ನು ಒಪ್ಪಿಕೊಳ್ಳದೆ ಪ್ರತಿಭಟಿಸದಿರುವುದೇ ಆಶ್ಚರ್ಯ!
ಬಚ್ಚಲಿನ ಕುರಿತ ಹಲವು ವಿಚಾರಗಳನ್ನು ಬರೆದಿದ್ದಾರೆ ವಿಶ್ವನಾಥ ಎನ್‌ ನೇರಳಕಟ್ಟೆ

Read More

ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮಾರನ ಕನಸು ನನಸಾಗಲಿಲ್ಲ. ಮಣ್ಣು ಸೇರಿತ್ತು. ಮಾರನ ತತ್ಕಾಲದ ಜನಪ್ರಿಯತೆಯನ್ನು ಮಾತ್ರವೇ ನಂಬಿಕೊಂಡಿದ್ದ ಆ ಸಿನಿಮಾ ಚೆನ್ನಾಗಿ ಓಡಲಿಲ್ಲ. “ಸಿನಿಮಾ ಚೆನ್ನಾಗಿ ಕಲೆಕ್ಷನ್ ಮಾಡಿಯೇ ಮಾಡುತ್ತದೆ. ಸಿನಿಮಾ ಹಿಟ್ ಆದಮೇಲೆ ನಿನಗೆ ಎಂಟು ಲಕ್ಷ ಕೊಡುತ್ತೇವೆ” ಎಂದು ನಂಬಿಸಿದ್ದ ನಿರ್ದೇಶಕ- ನಿರ್ಮಾಪಕರು ಆಮೇಲೆ ಕೈ ಕೊಟ್ಟಿದ್ದರು. ಸಿನಿಮಾ ಆರಂಭದ ಸಂದರ್ಭದಲ್ಲಿ ಕೊಟ್ಟಿದ್ದ ಹನ್ನೆರಡು ಸಾವಿರ ಮಾತ್ರ ಮಾರನ ಪಾಲಿಗೆ ದಕ್ಕಿದ್ದು.
ವಿಶ್ವನಾಥ ಎನ್‌ ನೇರಳಕಟ್ಟೆ ಬರೆದ ಕಥೆ “ಮಾರ”

Read More

ಸರಳ ಸತ್ಯಗಳ ಮರೆತು ಹಸಿರ ಹರಿಯುವ ನಾವು..

ಕಾಡನ್ನೇ ಆಶ್ರಯಿಸಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಆದಿವಾಸಿ ಸಮುದಾಯಗಳು ಅರಣ್ಯ ಪರಿಸರದ ವಿಶಿಷ್ಟತೆಯನ್ನು ಕಾಪಿಟ್ಟುಕೊಳ್ಳುವಲ್ಲಿ ಮಹತ್ತರ ಪಾತ್ರವನ್ನು ಹೊಂದಿವೆ. ಔಪಚಾರಿಕ ಶಿಕ್ಷಣವನ್ನು ಪಡೆಯದೆಯೂ ಇಂತಹ ಸಮುದಾಯಗಳ ಜನರು ಹೊಂದಿರುವ ಜ್ಞಾನ ವಿಸ್ತಾರವಾದುದು. ಅವರಿಗೆ ದೊರೆತ  ತಿಳಿವಳಿಕೆಯು ಅರಣ್ಯಜನ್ಯವಾದುದು.  ಈ ಸಮುದಾಯಗಳ ಆಚರಣೆ- ನಂಬಿಕೆಗಳು ಅರಣ್ಯಕೇಂದ್ರಿತವಾಗಿವೆ ಮತ್ತು ಅರಣ್ಯಪರವಾಗಿವೆ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಪರಿಸರ ಕುರಿತ ಬರಹ

Read More

ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಈ ಭಾನುವಾರದ ಕಥೆ

ಮೂಲೆಯ ಮುರುಕು ಬೆಂಚಿನಲ್ಲಿ ಕುಳಿತು ಆ ವ್ಯಕ್ತಿಯ ಮಾತು- ವರ್ತನೆಗಳೆಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದ ವೆಂಕಪ್ಪ- ಅಣ್ಣುವಿಗೆ ಇನ್ನಷ್ಟು ಕುತೂಹಲವಾಯಿತು. “ಇವನೊಬ್ಬ ಬೋನಸ್ ಆಯುಷ್ಯದಲ್ಲಿ ಬದುಕುತ್ತಿದ್ದಾನೆ. ಇವನ ದುರ್ಬುದ್ಧಿಯನ್ನು ದೇವರು ಸರಿಯಾಗಿ ಲೆಕ್ಕಕ್ಕೆ ತೆಗೆದುಕೊಂಡಿದ್ದಿದ್ದರೆ ಇಷ್ಟರಲ್ಲಾಗಲೇ ಇವನು ಕೊಟ್ಟಾಯಿ ಆಗಿ, ಇವನ ಮೂರನೇ ವರ್ಷದ ಶ್ರಾದ್ಧ ಮುಗಿದಿರಬೇಕಿತ್ತು” ಎಂದು ರಾಮಣನ ಹಿಂದಿನಿಂದ ಮಾತನಾಡಿಕೊಳ್ಳುತ್ತಿದ್ದವರು ಈ ಇಬ್ಬರು, ವೆಂಕಪ್ಪ ಮತ್ತು ಅಣ್ಣು. ಇನ್ನಷ್ಟು ದಿನ ಬದುಕಿರಬೇಕಿತ್ತು…

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ