Advertisement

Tag: ವಿ. ಬಾಲಸುಬ್ರಮಣಿಯನ್‌

ಬೆರಳಿಗಂಟಿದ ರಕ್ತ ಹಾಗೇ ಇತ್ತು..: “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

ತಹಸಿಲ್ದಾರರು ಹೊರಟ ನಂತರ ದಲಿತರ ಮೇಲೆ ಹಲ್ಲೆ ಮಾಡಿದ ಮುನಿಪಾಪಣ್ಣನ ಕಡೆಯವರು, ಅವನಿಗೆದುರಾಗಿ ಯಾರ್ಯಾರು ಅರ್ಜಿಯಲ್ಲಿ ಎಡ ಹೆಬ್ಬೆಟ್ಟು ಒತ್ತಿದ್ದಾರೆ ಎಂದು ಖಾತ್ರಿ ಪಡಿಸಿಕೊಂಡಿದ್ದಾರೆ. ನಂತರ ಆತ ಮತ್ತು ಆತನ ಮಕ್ಕಳು ಆ ಐದು ಜನರನ್ನೂ ಹಿಡಿದು, ಅವರೆಲ್ಲರ ಹೆಬ್ಬೆಟ್ಟುಗಳನ್ನೂ ಕತ್ತರಿಸಿ, ‘ಈಗ ಡಿಸಿ ಸಾಹೇಬರಿಗೆ ಹೇಗೆ ಅರ್ಜಿ ಕೊಡುತ್ತೀರೋ ನೋಡೋಣ!’ ಎಂದು ಕೂಗಾಡಿದ್ದಾರೆ. ಆ ಐದೂ ದಲಿತರೂ ಬ್ಯಾಂಡೇಜ್ ತೆಗೆದು, ನನ್ನ ಮುಂದೆ ತಮ್ಮ ಎಡಗೈ ಚಾಚಿದರು.
ಎನ್.‌ ಸಂಧ್ಯಾರಾಣಿ ಅನುವಾದಿಸಿರುವ ರೆಬೆಲ್‌ ಐಎಎಸ್ ಅಧಿಕಾರಿ ವಿ. ಬಾಲಸುಬ್ರಮಣಿಯನ್‌ ಅವರ ಆತ್ಮಕಥನ “ಕಲ್ಯಾಣ ಕೆಡುವ ಹಾದಿ”ಯ ಕೆಲವು ಪುಟಗಳು

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ