Advertisement

Tag: ವೇದವತಿ ಕೋದಂಡರಾಮ್

ಸಾಕುನಾಯಿಗಳೊಂದಿಗಿನ ಅನನ್ಯ ಮೈತ್ರಿ…: ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

ಅದೊಂದು ಶನಿವಾರ. ರಾಮು ನಾಯಿ ಉಪವಾಸ ಮಾಡುತ್ತದೆ. ಇಡೀ ದಿನ ಯಾವ ಆಹಾರ ಕೊಟ್ಟರೂ ತಿನ್ನುವುದಿಲ್ಲ. ಮನೆಯ ಸದಸ್ಯರು ವಾರದ ಉಪವಾಸ ಮಾಡುತ್ತಿದ್ದರು. ಅದನ್ನು ಅನುಕರಣೆ ಮಾಡಿ ನಾಯಿಯೂ ಉಪವಾಸ ಮಾಡಿರಬಹುದು. ಬಾಲಕರು ಮನೆಯಿಂದ ಹೊರಗೆ ಹೊರಟರೆ ಅವರಿಗೆ ಬೆಂಗಾವಲಾಗಿ ಹಾಗೂ ಮನೆಗೆ ಮಕ್ಕಳನ್ನು ವಾಪಸ್ಸು ಕರೆತರಲು ನಾಯಿಗಳು ಅವರನ್ನು ಹಿಂಬಾಲಿಸಿ ಹೊರಟುಬಿಡುತ್ತಿದ್ದವು. ಮಕ್ಕಳಿಗೆ ಮನೆಯ ದಾರಿ ತಿಳಿಯದಾದಾಗ ಮುದ್ದುನಾಯಿಗಳು ದಾರಿ ತೋರಿಸುತ್ತಾ ಮನೆಗೆ ಕರೆತಂದ ಸಂದರ್ಭವಿದೆ.
ವೇದವತಿ ಕೋದಂಡರಾಮ್ ತಮ್ಮ ಮನೆಯ ಸಾಕುಪ್ರಾಣಿಗಳ ಕುರಿತು ಬರೆದ “ಯಾವ ಜನ್ಮದ ಮೈತ್ರಿ” ಕೃತಿಯ ಕುರಿತು ಪ್ರೊ. ಎಂ. ನಾರಾಯಣ ಸ್ವಾಮಿ ತ್ಯಾವನಹಳ್ಳಿ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ