Advertisement

Tag: ಶರಣಬಸವ ಕೆ ಗುಡದಿನ್ನಿ

“ಉಡದಾರ” ಪ್ರಬಂಧ ಸಂಕಲನದ ಒಂದು ಪ್ರಬಂಧ…

ಶನಿವಾರ ಬಂದರೆ ಸಾಕು ಚೌಕದ ಮೂಗು ಅರಳುತ್ತಿತ್ತು ಒಂದು ಕಾಲಕ್ಕೆ! ಮಸೀದಿಯ ಮೂಲೆಗೆ ಸುತ್ತಲಿನ ಹಳ್ಳಿಗಳಿಂದ ಬಂದ ಹೆಣ್ಮಕ್ಕಳು ಒಲೆ ಹೂಡಿ ತುಪ್ಪ ಕಾಯಿಸುತ್ತಿದ್ದರು. ಚೌಕದಿಂದಾಚೆ ಸುಮಾರು ದೂರದವರೆಗೆ ತುಪ್ಪದ ವಾಸನೆ ಗಮ್ಮಂತ ಬರುತ್ತಿತ್ತು. ಹದವಾಗಿ ಕಾಯುತ್ತಿದ್ದ ತುಪ್ಪಕ್ಕೆ ವೀಳ್ಯದೆಲೆ ಹಾಕಿ ತುಪ್ಪದ ವಾಸನೆಗೊಂದು ಅಪ್ಯಾಯತೆ ತರುತ್ತಿದ್ದರು. ಘಮ ಘಮಿಸುವ ತುಪ್ಪ ಕಾಯಿಸಿದ ಸ್ವಲ್ಪ ಹೊತ್ತಿಗೆ ಖಾಲಿಯಾಗುತ್ತಿತ್ತು. ತುಪ್ಪ ಮಾರುವವರಿಗೆ ಚೌಕ ಖಾಯಂ ವಿಳಾಸವಾಗಿತ್ತು.
ಶರಣಬಸವ ಕೆ. ಗುಡದಿನ್ನಿ ಬರೆದ ಹೊಸ ಪ್ರಬಂಧಗಳ ಸಂಕಲನ “ಉಡದಾರ” ಪುಸ್ತಕದಿಂದ ಒಂದು ಪ್ರಬಂಧ ನಿಮ್ಮ ಓದಿಗೆ

Read More

ಶರಣಬಸವ ಕೆ. ಗುಡದಿನ್ನಿ ಹೊಸ ಕಥಾ ಸಂಕಲನದಿಂದ ಒಂದು ಕಥೆ

“ಅವನಿಗೇನು ಗೊತ್ತು ಅವ್ರವ್ವನ ತ್ರಾಸು. ತವರುಮನ್ಯಾಗ ಒಂದು ಕಾಲು ಹೊರಗಾಕಲಾರದ್ಹಂಗ ಕಮ್ಮಗ ಕುಂತಗಂಡು ಬೆಳ್ದಾಕಿ ಇವರಪ್ಪನ ಕಟಿಗೆಂಡು ಏಟು ತ್ರಾಸು ಪಟ್ಟಿನಂತ. ನಮ್ಮ ಅತ್ತಿ ಬೇಗಂ ಏನ್ ಸಣ್ಣಾಗಿ ತ್ರಾಸು ಕೊಟ್ಲಾ ಕುಂತ್ರ ನಿರಮ್ಮಳಿಲ್ಲ ನಿಂತ್ರ ನಿರಮ್ಳಿಲ್ಲ ರಾತ್ರೀ ಮಕ್ಕಾಂಡಾಗೂ ವಟವಟ ಕೇಳಿ ಕೇಳಿ ಮನಿ ಯಾವಾಗ ಬಿಟ್ಟೀನಪೋ ದೇವ್ರೇ ಅನುಸೋದು. ಮನ್ಯಾಗ ನೋಡಿದ್ರ ಸರೀಗಿ ತಿಂಬಾಕ ಕೂಳಿಲ್ಲ ಅಂದ್ರೂ ನನಗಂಡುಂದು ಅತ್ತೀದು ಟಬರು ಬಾಳ.”

Read More

ದೇವರೇ ನಿನ್ನೆಸರ ಬದಲಿಸಿಕೊ.. : ಶರಣಬಸವ ಕೆ ಗುಡದಿನ್ನಿ ಬರೆದ ಕಥೆ

“ಅಪ್ಪ ಆ ಕಾಲಕ್ಕಾಗಲೇ ಮಟ್ಕಾ ಬರೆಯುತ್ತಿದ್ದ. ಬರೀ ಕುರಿ ಕಾಯ್ದೇ ಬದುಕಿದ್ದ ಆತನಿಗೆ ಅವುಗಳನ್ನ ಮಾರಿದ ಮೇಲೆ ಹೊಲ-ಗದ್ದೆಗಳಲಿ ಹೋಗಿ ಬಗ್ಗಿ ಕೆಲಸ ಮಾಡಲು ಸೈರಣೆ ಆಗುತ್ತಿರಲಿಲ್ಲವೆನಿಸುತ್ತದೆ. ಅಲ್ಲದೇ ಹುಡುಕಿಕೊಂಡು ಕೈಯಲ್ಲಿ ಕಾಸಿಡಿದುಕೊಂಡು…”

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ