Advertisement

Tag: ಶಾರದಾ ಮೂರ್ತಿ

“ಪಲಾಯನ”ದ ಕತೆಗಳು…

ನಿರರ್ಗಳ ನಿರೂಪಣೆ ಕರಗತವಾಗಿರುವ ಲೇಖಕಿಯ ಕತೆಗಳು ಅನಾಯಾಸವಾಗಿ ಓದಿಸಿಕೊಂಡು ಹೋಗುತ್ತವೆ. ಈ ನಿರೂಪಣೆಯ ಉತ್ಸಾಹದಿಂದ ಮುಂದುವರಿಯುವ ಲೇಖಕಿ ಕೆಲವು ಕತೆಗಳ ಅಂತ್ಯದಲ್ಲಿ ತೀರ್ಪುಗಾರಿಕೆ ಕೈಗೆತ್ತಿಕೊಳ್ಳುತ್ತಾರೆ. ಉದಾಹರಣೆಗೆ “ಸಿಂಗಾರಳ್ಳಿ ಗಣಪತಿ” “ಕಾಣೆ” ಕತೆಗಳ ಅಂತ್ಯದಲ್ಲಿ ಪಾತ್ರಗಳ ಕುರಿತ ವ್ಯಾಖ್ಯೆ. ಈ ವಾಚ್ಯತೆ ಅದುವರೆಗಿನ ಕಥನ ಶೈಲಿಯ ನವಿರುಗಾರಿಕೆಯನ್ನು ಮೊಂಡಾಗಿಸಿ ವರದಿಯ ಸ್ವರೂಪ ತಳೆಯುತ್ತದೆ. ಹಾಗೆಯೇ ಕಥನ ಪ್ರಸ್ತುತಪಡಿಸುವಲ್ಲಿ ವಿಭಿನ್ನ ತಂತ್ರಗಳನ್ನು ಅಳವಡಿಸಿಕೊಂಡಲ್ಲಿ ವೈವಿಧ್ಯತೆ ಲಭಿಸುತ್ತದೆ.
ಶಾರದಾ ಮೂರ್ತಿ ಬರೆದ “ ಪಲಾಯನ ಮತ್ತು ಇತರೆ ಕಥೆಗಳು” ಕಥಾಸಂಕಲನದ ಕುರಿತು ಕೆ.ಆರ್. ಉಮಾದೇವಿ ಉರಾಳ ಬರಹ

Read More

ಜನಮತ

ಬದುಕಲು ನಿಮಗೆ....

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ