Advertisement

Tag: ಶಿವಕುಮಾರ ಕರನಂದಿ

ಭಾವನೆಗಳ ಬಿರುಕ ಹೊಲಿಯಲಾರ ಸಿಂಪಿಗ: ಚಂದ್ರಶೇಖರ ಪೂಜಾರ ಬರಹ

ಪ್ರೇಮ ಮೋಹ ವ್ಯಾಮೋಹಗಳ ನಡುವೆ ಇದ್ದ ಗಜ಼ಲ್ ಕಾಲ ಹೊರಳಿದಂತೆ ಜೀವನದ ಎಲ್ಲ ಆಯಾಮಗಳನ್ನು ಹೊಂದಿ ಬದುಕಿನ ಸಮಗ್ರ ಕಾವ್ಯವಾಯಿತು. ಗಜ಼ಲ್ ಬರಿ ಶಬ್ಧಾಲಂಕಾರಗಳ ಸರಪಳಿಯಲ್ಲ, ಅಲ್ಲೊಂದು ಕಾವ್ಯದ ಗುಣವಿರಬೇಕು. ಪ್ರತಿಮೆ, ರೂಪಕಗಳ ಮೂಲಕ ಮಾತನಾಡಬೇಕು. ಬೇಟೆಗೆ ಸಿಲುಕಿದ ಜಿಂಕೆಯ ಆಕ್ರಂದನದಂತೆ ಕಾಣುವ ಗಜ಼ಲ್ ಹೃದಯದ ಬಡಿತವಾಗಬೇಕು. ಓದಿದ ಕೂಡಲೇ ಹೃದಯವನ್ನು ಚಕಿತಗೊಳಿಸುವ ಗುಣ, ಓದುಗನೊಬ್ಬನಿಗೆ ನಿಲುಕದ ಅನುಭವಗಳನ್ನು ಒಂದುಗೂಡಿಸುವ ಶಕ್ತಿ ಪಡೆದಿರಬೇಕು. ವ್ಯಕ್ತಿಯೊಬ್ಬನ ಯೋಚನಾ ಲಹರಿಯನ್ನೇ ಬದಲಿಸುವ ಗುಣವನ್ನು ಅದು ಒಳಗೊಂಡಿರಬೇಕು.
ಶಿವಕುಮಾರ ಮೋ. ಕರನಂದಿ ಗಜ಼ಲ್‌ ಸಂಕಲನ “ನೆರಳಿಗಂಟಿದ ನೆನಪು” ಕುರಿತು ಚಂದ್ರಶೇಖರ ಯ. ಪೂಜಾರ ಬರಹ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ಬದುಕಿನಲ್ಲಿ....

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ