Advertisement

Tag: ಶಿವನಗೌಡ ಪೊಲೀಸ್ ಪಾಟೀಲ್

ಆಂತರ್ಯದ ಬೆಳಗಿನಿಂದ ಹೊರಹೊಮ್ಮಿದ ಭಾವ ಕಿರಣ..

ಬದುಕಿನ ಸಂಕಷ್ಟದಲ್ಲಿ ಹೆಬ್ಬಂಡೆಯಾಗಿ ಕಷ್ಟಕಾರ್ಪಣ್ಯಗಳನ್ನು ಹಿಮ್ಮೆಟ್ಟಿಸುವ ಶಕ್ತಿಯೇ ಭರವಸೆ. ಭರವಸೆ ಎಂತಹ ಹೋರಾಡುವ ಶಕ್ತಿ ತುಂಬುತ್ತದೆಯಂದರೆ ಫೇಸ್ಬುಕ್ಕಿನ ಒಂದು ಸಂದೇಶದಂತೆ ಎಷ್ಟೇ ಸೋತರೂ ಕುಸಿಯುವುದಿಲ್ಲ. ಹೆದರಿ ಓಡುವುದಿಲ್ಲ ಏಕೆಂದರೆ ನಾನು ನೂರು ಬಾರಿ ಗೆದ್ದವನಲ್ಲ, ಸಾವಿರ ಬಾರಿ ಸೋತವನು ಈ ರೀತಿಯಾಗಿ ಸಕಾರಾತ್ಮಕ ಚಿಂತನೆಯ ಓಂಕಾರದ ದ್ಯೋತಕವಾಗಿರುವ ಕಾರಣದಿಂದ ಇನ್ನೇನು ಬದುಕು ಮುಗಿಯಿತು ಎಂದು. ಸುಳಿಗಾಳಿಗೆ ಸಿಕ್ಕು ತರೆಗೆಲೆಯಂತೆ ಕಷ್ಟದ ಕುಲುಮೆಯಲ್ಲಿ ಬೆಂದು ಬಸವಳಿದವರಿಗೆ ಫಿನಿಕ್ಸ್‌ನಂತೆ. ಆಕಾಶದೆತ್ತರಕೆ ಮೇಲೆರುವ ತಾಕತ್ತೆ ಭರವಸೆ.
ಶಿವನಗೌಡ ಪೊಲೀಸ್ ಪಾಟೀಲ್ ಅವರ ಕವನ ಸಂಕಲನಕ್ಕೆ ಶರಣಬಸಪ್ಪ ಬಿಳೆಯಲಿ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಫೇಸ್ ಬುಕ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ