Advertisement

Tag: ಶಿವರಾಮ ಕಾರಂತ

ದಾಂಪತ್ಯ ವ್ಯವಸ್ಥೆಯ ಕಟು ವಿಮರ್ಶೆ

ಹಾಗೆ ನೋಡಿದರೆ ಸ್ವಾತಂತ್ರ್ಯ ಚಳವಳಿ- ಮುಖ್ಯವಾಗಿ ರಾಷ್ಟ್ರೀಯತೆಯ ಉಚ್ಛ್ರಾಯದ ಸಂದರ್ಭದಲ್ಲಿ ಹೆಣ್ಣಿನ ಸ್ಥಾನಮಾನ, ಶಿಕ್ಷಣ ಮೊದಲಾದವುಗಳ ಬಗ್ಗೆ ಬಹಳ ದೊಡ್ಡ ಪ್ರಮಾಣದಲ್ಲಿ ಚರ್ಚೆ ನಡೆಯಿತು. ಕನ್ನಡದ ಮೊದಲ ಕಾದಂಬರಿಗಳಲ್ಲಿ ಮತ್ತು ಭಾರತದ ಇತರ ಭಾಷೆಗಳ ಆರಂಭದ ಕಾದಂಬರಿಗಳಲ್ಲೂ ಹೆಣ್ಣಿನ ಪ್ರಶ್ನೆ ಬಹಳ ಮುಖ್ಯವಾಗಿ ಚರ್ಚಿತವಾಯಿತು. ಹಾಗಿದ್ದರೂ ಹೆಣ್ಣಿನ ಸ್ಥಿತಿಯಲ್ಲಿ ನಿರ್ಣಾಯಕವಾದ ಬದಲಾವಾಣೆ ಯಾಕೆ ಸಾಧ್ಯವಾಗಲಿಲ್ಲ? ಸ್ವಾತಂತ್ರ್ಯ ಚಳವಳಿ ತನ್ನ ತೀವ್ರತೆಯನ್ನು ಮುಟ್ಟಿದರೂ, ರಾಷ್ಟ್ರೀಯವಾದಿ ಭಾವನೆಗಳು ಪರಾಕಾಷ್ಠೆಗೆ ತಲುಪುತ್ತಿದ್ದರೂ ಸ್ತ್ರೀ ಸ್ವಾತಂತ್ರ್ಯದ ಪ್ರಶ್ನೆ ಯಾಕೆ ಇದ್ದಕ್ಕಿದ್ದಂತೆ ಗೌಣವಾಯಿತು ಎಂಬ ಬಗ್ಗೆ ಪಾರ್ಥಾ ಚಟರ್ಜಿಯಂಥ ಚಿಂತಕರು ಆಳವಾದ ಚಿಂತನೆ ನಡೆಸಿದ್ದಾರೆ.

Read More

ಓಬಿರಾಯನ ಕಾಲದ ಕಥಾ ಸರಣಿಯಲ್ಲಿ ಶಿವರಾಮ ಕಾರಂತರು ಬರೆದ ಕತೆ…

“ರಾಧಾಕೃಷ್ಣನು ಬಂದ ಹದಿನೈದು ದಿವಸಗಳಲ್ಲಿ, ತನ್ನ ಗುಡಿಸಲಿನ ಸಲುವಾಗಿ ಸಾಮಗ್ರಿಗಳನ್ನು ದೊರಕಿಸಿಕೊಳ್ಳಲು ಊರಲ್ಲಿ ಅಲೆದಾಡಿದನು. ಒಬ್ಬಿಬ್ಬರ ಪರಿಚಯವೂ ಆಯಿತು. ಆಗ ಅವರಲ್ಲಿ ಹೋಗುವ ಎಂದು ಹೊರಟನು. ಆ ದಿನದ ಗ್ರಾಸಕ್ಕೆ ಬೇರೆ ದಾರಿ ಇದ್ದಿರಲಿಲ್ಲ. ಅದಕ್ಕಾಗಿ ಹೊರಟಿದ್ದ ಅವನು ಹಿಂದೀ ರಣಾಗ್ರದಲ್ಲಿ ಸಿಲುಕಿಕೊಂಡನು. ಕೊನೆಗೆ ಶ್ಯಾಮ, ನೀಲ ಎಂದು ಇಬ್ಬರು ಹಿರಿಯ ಹುಡುಗರನ್ನು ಕರೆದುಕೊಂಡು…”

Read More

ಚೊಕ್ಕಾಡಿ, ಸಿಟ್ಟು, ಪ್ರೀತಿ ಮತ್ತು ಶಿವರಾಮ ಕಾರಂತ

“ನಾವು ಚೊಕ್ಕಾಡಿಯವರ ಬಳಿ ಯಾವುದೇ ವರ್ತಮಾನದ ವಿಷಯ ಮಾತನಾಡುವುದಕ್ಕಿಂತ ಹೆಚ್ಚಾಗಿ ಅವರ ಹಳೆಯ ನೆನಪುಗಳನ್ನು ಕೆದಕುವುದೇ ಹೆಚ್ಚು. ಅಡಿಗರ ಜೊತೆ, ರಾಮಚಂದ್ರ ಶರ್ಮರ ಬಗ್ಗೆ, ತಿರುಮಲೇಶರ ಕಾವ್ಯದ ಮತ್ತು ಒಡನಾಟದ ಬಗ್ಗೆ.. ನನ್ನ ಪ್ರೀತಿಯ ಕಥೆಗಾರ ವ್ಯಾಸರ ಬಗ್ಗೆ…”

Read More

ಜನಮತ

ಕಾಲಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಜಾರಿದ ಬದುಕನ್ನು ಸ್ವವಿಮರ್ಶಿಸಿಕೊಂಡ ಆತ್ಮಕಥೆ: ನಾರಾಯಣ ಯಾಜಿ ಬರಹ

ನಂದು ದಾದಾ ಅವಳಲ್ಲಿ ಸ್ವಾತಂತ್ರ್ಯ ಹೋರಾಟದ ಕಿಡಿಯನ್ನು ಹಚ್ಚಿದರೆ ರಮೇಶಣ್ಣ ಅವಳಿಗೆ ಬಲೆಹಾಕಿ ಅವಳನ್ನು ದುರುಪಯೋಗಪಡಿಸಿ ಮನೆಯಿಂದ ಓಡಿಸಿಕೊಂಡುಹೋಗಿ ನಡುನೀರಿನಲ್ಲಿ ಕೈಬಿಟ್ಟು ಪರಾರಿಯಾಗುತ್ತಾನೆ. ನಂದಣ್ಣನ ಆದರ್ಶಗಳು ಈಕೆಯೊಳಗೆ…

Read More

ಬರಹ ಭಂಡಾರ