Advertisement

Tag: ಶಿವಶಂಕರ ಸೀಗೆಹಟ್ಟಿ

ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

“ಸಮಾಜವನ್ನು ಪ್ರಗತಿಪರ ಆಶಯಗಳ ಅನುಸಾರ, ಎಲ್ಲರ ಸಹಬಾಳ್ವೆ ಮತ್ತು ಸಾಮರಸ್ಯದ ದಿಕ್ಕಿನಲ್ಲಿ ಕಟ್ಟಬೇಕೆಂಬ ಕನಸು ಹೊತ್ತ ಕವಿಗಳ ಸಂಖ್ಯೆ ಹೆಚ್ಚುತ್ತಲೇ ಹೋಗುತ್ತಿದೆ. ವ್ಯವಸ್ಥೆಯ ಪರವಾಗಿ ಮಾತನಾಡುವವರು ಇಲ್ಲವೆಂದಲ್ಲ. ಅವರು ದುಃಸ್ಥಿತಿಯನ್ನು ಸುಸ್ಥಿತಿಯೆಂದು ಬಿಂಬಿಸಲು ಹರಸಾಹಸಪಡುತ್ತಾರೆ. ಆದರೆ ಅಂತಹ ಮಾತುಗಳಿಗೆ ಆತ್ಮಸಾಕ್ಷಿಯ ಕೊರತೆ ಇರುತ್ತದೆ. ಅದರಲ್ಲಿ ಸತ್ಯದ ಶೋಧ ಇರುವುದಿಲ್ಲವಾದ್ದರಿಂದ ಅಂತಹ ಮಾತುಗಳು ಟೊಳ್ಳಾಗಿಹೋಗುತ್ತವೆ.”
ಶಿವಶಂಕರ ಸೀಗೆಹಟ್ಟಿ ಕವನ ಸಂಕಲನಕ್ಕೆ ಡಾ. ಬಂಜಗೆರೆ ಜಯಪ್ರಕಾಶ ಬರೆದ ಮುನ್ನುಡಿ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Polls

ನಿಮಗೆ ಬೇಕಾದ ಸ್ವಾತಂತ್ರ್ಯ...

View Results

Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ