Advertisement

Tag: ಶ್ರಾವಣ

ಶ್ರಾವಣ ಬಂತೂ ನಾಡಿಗೆ….: ಮಹಾಲಕ್ಷ್ಮೀ ಕೆ. ಎನ್. ಬರಹ

ಈ ಹಸಿರ ಬಸಿರ ತಿಳಿಗಾಳಿಯನ್ನು ಉಸಿರಾಡುವವರು ನಾವುಗಳು. ಜೀವರಾಶಿಗಳ ಚಟುವಟಿಕೆಗಳು ಕೂಡ ಹೆಚ್ಚಾಗುತ್ತವೆ. ಪ್ರಕೃತಿ ಮತ್ತು ಜೀವಿಗಳ ನಡುವಿನಲ್ಲಿ ನಡೆಯುವ ಭಾವನಾತ್ಮಕ ಸಂವಾದ ಹೆಚ್ಚಾಗುತ್ತದೆ. ಭೂಮಿಯನ್ನು ಚುಂಬಿಸುವ ಮಳೆರಾಯ, ಅವಕಾಶ ಸಿಕ್ಕಾಗ ಮಳೆಯಲ್ಲೇ ಚೂರು ಬಂದು ಹೋಗುವ ಸೂರ್ಯ. ಅದ್ಭುತ ಋತುಚಕ್ರ. ನಿಸರ್ಗದ ಕಲಾತ್ಮಕತೆಗೆ ಜೀವವೈವಿಧ್ಯದ ಸಂಗಮಕ್ಕೆ ಕಾರಣವಾಗಿದೆ ಈ ಶ್ರಾವಣ ಮಾಸ. ಪ್ರಕೃತಿಯ ಹೃದಯಧ್ವನಿಯ ಹಬ್ಬ. ಮರದ ರೆಂಬೆ ಕೊಂಬೆಗಳಲ್ಲಿ ಅಳಿಲುಗಳು ಮಾತಿಗಿಳಿಯುತ್ತವೆ, ಕೆಲವೊಮ್ಮೆ ಕೀಟಗಳು ಬಂದು ಇಣುಕಿ ಹೋಗುತ್ತವೆ.
ಶ್ರಾವಣ ಸಂದರ್ಭದಲ್ಲಿ ಪ್ರಕೃತಿಯಲ್ಲಾಗುವ ಬದಲಾವಣೆಗಳ ಕುರಿತು ಮಹಾಲಕ್ಷ್ಮೀ ಕೆ. ಎನ್. ಬರಹ ನಿಮ್ಮ ಓದಿಗೆ

Read More

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ನಿಮ್ಮ ಅಪ್ರಕಟಿತ ಬರಹಗಳನ್ನು ಯುನಿಕೋಡ್ ನಲ್ಲಿ ಇಲ್ಲಿಗೆ ಕಳುಹಿಸಿ

editor@kendasampige.com

ನಮ್ಮ ಸೋಷಿಯಲ್‌ ಮೀಡಿಯಾ



ಆನಂದ್‌ ಗೋಪಾಲ್‌ ಬರೆದ ಈ ಭಾನುವಾರದ ಕತೆ “ಆಟ”
https://tinyurl.com/5575hs6r

ಮದುವೆ ಮದುವೆ ಆ ಸಿಹಿ ಪದವೆ
ಲಾಸ್‌ ವೇಗಸ್‌ನ ‘ಲಿಟಲ್ ವೈಟ್ ವೆಡ್ಡಿಂಗ್ ಚಾಪೆಲ್’ ಕುರಿತು ಅಚಲ ಸೇತು ಬರಹ
https://tinyurl.com/2v28abrv

ಭಾರತಕ್ಕೆ ಹತ್ತಿರವಾದ ಅಮೇರಿಕ
ಎಂ.ವಿ. ಶಶಿಭೂಷಣ ರಾಜು ಅಂಕಣ “ಅನೇಕ ಅಮೆರಿಕಾ” ನಿಮ್ಮ ಓದಿಗೆ
https://tinyurl.com/35mrwwsn

Load More

Polls

ಬದುಕಿನಲ್ಲಿ....

View Results

Loading ... Loading ...

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ